ನವಮಾಧ್ಯಮಕ್ಕೆ ಗೇಟ್‌ಕೀಪರ್‌ ವ್ಯವಸ್ಥೆ ಅಗತ್ಯ: ಪತ್ರಕರ್ತರ ಸಮ್ಮೇಳನದಲ್ಲಿ ರವಿ ಹೆಗಡೆ ಸಲಹೆ

ನವಮಾಧ್ಯಮಕ್ಕೆ ಗೇಟ್‌ಕೀಪರ್‌ ವ್ಯವಸ್ಥೆ ಅಗತ್ಯ: ಪತ್ರಕರ್ತರ ಸಮ್ಮೇಳನದಲ್ಲಿ ರವಿ ಹೆಗಡೆ ಸಲಹೆ

Published : Feb 05, 2023, 12:57 PM IST

ಕೋವಿಡ್‌ ಬಳಿಕ ಟಿವಿಗಳಲ್ಲಿ ಸುದ್ದಿಗಳನ್ನು ನೋಡುವವರ ಸಂಖ್ಯೆ ಶೇ.15 ಕಡಿಮೆ ಆಗಿದೆ. ಇನ್ನು ಡಿಜಿಟಲ್‌ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳನ್ನು ಓದುವವರ ಸಂಖ್ಯೆ ಶೇ.5 ಹೆಚ್ಚಳವಾಗಿದೆ.

ವಿಜಯಪುರ (ಫೆ.05): ವಿಜಯಪುರದಲ್ಲಿ ನಡೆದ 37ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಚೀಫ್‌ ಮೆಂಟರ್‌ ರವಿ ಹೆಗಡೆ ನೇತೃತ್ವದಲ್ಲಿ ನಡೆದ ನವಮಾಧ್ಯಮ ಮತ್ತು ಪತ್ರಕರ್ತರ ಕುರಿತ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.

ಕೋವಿಡ್‌ ಬಳಿಕ ಟಿವಿಗಳಲ್ಲಿ ಸುದ್ದಿಗಳನ್ನು ನೋಡುವವರ ಸಂಖ್ಯೆ ಶೇ.15 ಕಡಿಮೆ ಆಗಿದೆ. ಇನ್ನು ಡಿಜಿಟಲ್‌ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳನ್ನು ಓದುವವರ ಸಂಖ್ಯೆ ಶೇ.5 ಹೆಚ್ಚಳವಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ನ್ಯೂಸ್‌ ಅಗ್ರಿಗೇಟರ್‌ ಸಂಸ್ಥೆಗಳು (ಗೂಗಲ್‌ ನ್ಯೂಸ್‌, ಡೈಲಿ ಹಂಟ್‌) ಮೂಲ ಸುದ್ದಿ ಸಂಸ್ಥೆಗಳಿಗೆ ಹಣವನ್ನು ನೀಡಲು ಪ್ರಾರಂಭಿಸಲಿವೆ. ವಿಶ್ವಾಸಾರ್ಹತೆ ಸಮಸ್ಯೆ ನವಮಾಧ್ಯಮಗಳಲ್ಲಿ ಕಂಡುಬರುತ್ತಿದೆ. ಸುಳ್ಳು ಸುದ್ದಿಗಳನ್ನು ಹರಡಲಾಗುತ್ತದೆ. ಸುದ್ದಿಯ ಹೆಡ್‌ಲೈನ್‌ ಮತ್ತು ಫೋಟೋವನ್ನು ನೋಡಿ ಕ್ಲಿಕ್‌ ಮಾಡಲಾಗುತ್ತದೆ. ಕ್ಲಿಕ್ ಬೇಟ್‌ಗಾಗಿ ಇಂತಹ ಫೇಕ್‌ ಸುದ್ದಿಗಳನ್ನು ಹರಡಲಾಗುತ್ತಿದ್ದು ಅದನ್ನು ನಿಯಂತ್ರಿಸಬೇಕು ಎಂದು ಸಲಹೆ ನಿಡಿದರು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more