ನವಮಾಧ್ಯಮಕ್ಕೆ ಗೇಟ್‌ಕೀಪರ್‌ ವ್ಯವಸ್ಥೆ ಅಗತ್ಯ: ಪತ್ರಕರ್ತರ ಸಮ್ಮೇಳನದಲ್ಲಿ ರವಿ ಹೆಗಡೆ ಸಲಹೆ

ನವಮಾಧ್ಯಮಕ್ಕೆ ಗೇಟ್‌ಕೀಪರ್‌ ವ್ಯವಸ್ಥೆ ಅಗತ್ಯ: ಪತ್ರಕರ್ತರ ಸಮ್ಮೇಳನದಲ್ಲಿ ರವಿ ಹೆಗಡೆ ಸಲಹೆ

Published : Feb 05, 2023, 12:57 PM IST

ಕೋವಿಡ್‌ ಬಳಿಕ ಟಿವಿಗಳಲ್ಲಿ ಸುದ್ದಿಗಳನ್ನು ನೋಡುವವರ ಸಂಖ್ಯೆ ಶೇ.15 ಕಡಿಮೆ ಆಗಿದೆ. ಇನ್ನು ಡಿಜಿಟಲ್‌ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳನ್ನು ಓದುವವರ ಸಂಖ್ಯೆ ಶೇ.5 ಹೆಚ್ಚಳವಾಗಿದೆ.

ವಿಜಯಪುರ (ಫೆ.05): ವಿಜಯಪುರದಲ್ಲಿ ನಡೆದ 37ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಚೀಫ್‌ ಮೆಂಟರ್‌ ರವಿ ಹೆಗಡೆ ನೇತೃತ್ವದಲ್ಲಿ ನಡೆದ ನವಮಾಧ್ಯಮ ಮತ್ತು ಪತ್ರಕರ್ತರ ಕುರಿತ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.

ಕೋವಿಡ್‌ ಬಳಿಕ ಟಿವಿಗಳಲ್ಲಿ ಸುದ್ದಿಗಳನ್ನು ನೋಡುವವರ ಸಂಖ್ಯೆ ಶೇ.15 ಕಡಿಮೆ ಆಗಿದೆ. ಇನ್ನು ಡಿಜಿಟಲ್‌ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳನ್ನು ಓದುವವರ ಸಂಖ್ಯೆ ಶೇ.5 ಹೆಚ್ಚಳವಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ನ್ಯೂಸ್‌ ಅಗ್ರಿಗೇಟರ್‌ ಸಂಸ್ಥೆಗಳು (ಗೂಗಲ್‌ ನ್ಯೂಸ್‌, ಡೈಲಿ ಹಂಟ್‌) ಮೂಲ ಸುದ್ದಿ ಸಂಸ್ಥೆಗಳಿಗೆ ಹಣವನ್ನು ನೀಡಲು ಪ್ರಾರಂಭಿಸಲಿವೆ. ವಿಶ್ವಾಸಾರ್ಹತೆ ಸಮಸ್ಯೆ ನವಮಾಧ್ಯಮಗಳಲ್ಲಿ ಕಂಡುಬರುತ್ತಿದೆ. ಸುಳ್ಳು ಸುದ್ದಿಗಳನ್ನು ಹರಡಲಾಗುತ್ತದೆ. ಸುದ್ದಿಯ ಹೆಡ್‌ಲೈನ್‌ ಮತ್ತು ಫೋಟೋವನ್ನು ನೋಡಿ ಕ್ಲಿಕ್‌ ಮಾಡಲಾಗುತ್ತದೆ. ಕ್ಲಿಕ್ ಬೇಟ್‌ಗಾಗಿ ಇಂತಹ ಫೇಕ್‌ ಸುದ್ದಿಗಳನ್ನು ಹರಡಲಾಗುತ್ತಿದ್ದು ಅದನ್ನು ನಿಯಂತ್ರಿಸಬೇಕು ಎಂದು ಸಲಹೆ ನಿಡಿದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more