ನವಮಾಧ್ಯಮಕ್ಕೆ ಗೇಟ್‌ಕೀಪರ್‌ ವ್ಯವಸ್ಥೆ ಅಗತ್ಯ: ಪತ್ರಕರ್ತರ ಸಮ್ಮೇಳನದಲ್ಲಿ ರವಿ ಹೆಗಡೆ ಸಲಹೆ

ನವಮಾಧ್ಯಮಕ್ಕೆ ಗೇಟ್‌ಕೀಪರ್‌ ವ್ಯವಸ್ಥೆ ಅಗತ್ಯ: ಪತ್ರಕರ್ತರ ಸಮ್ಮೇಳನದಲ್ಲಿ ರವಿ ಹೆಗಡೆ ಸಲಹೆ

Published : Feb 05, 2023, 12:57 PM IST

ಕೋವಿಡ್‌ ಬಳಿಕ ಟಿವಿಗಳಲ್ಲಿ ಸುದ್ದಿಗಳನ್ನು ನೋಡುವವರ ಸಂಖ್ಯೆ ಶೇ.15 ಕಡಿಮೆ ಆಗಿದೆ. ಇನ್ನು ಡಿಜಿಟಲ್‌ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳನ್ನು ಓದುವವರ ಸಂಖ್ಯೆ ಶೇ.5 ಹೆಚ್ಚಳವಾಗಿದೆ.

ವಿಜಯಪುರ (ಫೆ.05): ವಿಜಯಪುರದಲ್ಲಿ ನಡೆದ 37ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಚೀಫ್‌ ಮೆಂಟರ್‌ ರವಿ ಹೆಗಡೆ ನೇತೃತ್ವದಲ್ಲಿ ನಡೆದ ನವಮಾಧ್ಯಮ ಮತ್ತು ಪತ್ರಕರ್ತರ ಕುರಿತ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.

ಕೋವಿಡ್‌ ಬಳಿಕ ಟಿವಿಗಳಲ್ಲಿ ಸುದ್ದಿಗಳನ್ನು ನೋಡುವವರ ಸಂಖ್ಯೆ ಶೇ.15 ಕಡಿಮೆ ಆಗಿದೆ. ಇನ್ನು ಡಿಜಿಟಲ್‌ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳನ್ನು ಓದುವವರ ಸಂಖ್ಯೆ ಶೇ.5 ಹೆಚ್ಚಳವಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ನ್ಯೂಸ್‌ ಅಗ್ರಿಗೇಟರ್‌ ಸಂಸ್ಥೆಗಳು (ಗೂಗಲ್‌ ನ್ಯೂಸ್‌, ಡೈಲಿ ಹಂಟ್‌) ಮೂಲ ಸುದ್ದಿ ಸಂಸ್ಥೆಗಳಿಗೆ ಹಣವನ್ನು ನೀಡಲು ಪ್ರಾರಂಭಿಸಲಿವೆ. ವಿಶ್ವಾಸಾರ್ಹತೆ ಸಮಸ್ಯೆ ನವಮಾಧ್ಯಮಗಳಲ್ಲಿ ಕಂಡುಬರುತ್ತಿದೆ. ಸುಳ್ಳು ಸುದ್ದಿಗಳನ್ನು ಹರಡಲಾಗುತ್ತದೆ. ಸುದ್ದಿಯ ಹೆಡ್‌ಲೈನ್‌ ಮತ್ತು ಫೋಟೋವನ್ನು ನೋಡಿ ಕ್ಲಿಕ್‌ ಮಾಡಲಾಗುತ್ತದೆ. ಕ್ಲಿಕ್ ಬೇಟ್‌ಗಾಗಿ ಇಂತಹ ಫೇಕ್‌ ಸುದ್ದಿಗಳನ್ನು ಹರಡಲಾಗುತ್ತಿದ್ದು ಅದನ್ನು ನಿಯಂತ್ರಿಸಬೇಕು ಎಂದು ಸಲಹೆ ನಿಡಿದರು.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more