ಯಾದಗಿರಿಯಲ್ಲಿ ರಸ್ತೆಯಲ್ಲೇ ಮೀನು ಮಾರಾಟ: ವರದಿ ಬಳಿಕ ಸ್ಥಳಕ್ಕೆ ಅಧಿಕಾರಿಗಳ ದೌಡು

ಯಾದಗಿರಿಯಲ್ಲಿ ರಸ್ತೆಯಲ್ಲೇ ಮೀನು ಮಾರಾಟ: ವರದಿ ಬಳಿಕ ಸ್ಥಳಕ್ಕೆ ಅಧಿಕಾರಿಗಳ ದೌಡು

Published : Aug 17, 2022, 04:07 PM IST

ಯಾದಗಿರಿಯಲ್ಲಿ ಹೊಸ ಮೀನು ಮಾರುಕಟ್ಟೆ ಇದ್ದರೂ ಮೀನುಗಾರರರು ಮಾತ್ರ ರಸ್ತೆಯಲ್ಲಿ ಮೀನು ಮಾರುತ್ತಿದ್ದಾರೆ.

ಯಾದಗಿರಿ (ಆ.17):  ಬರೋಬ್ಬರಿ 1 ಕೋಟಿ ವೆಚ್ಚದಲ್ಲಿ ಕಟ್ಟಿರೋ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣ ಮಾಡಿದ್ರೂ ಕೂಡ ಮೀನು ಮಾರಾಟಗಾರರು ಮಾತ್ರ ರಸ್ತೆ ಪಕ್ಕ ಮೀನು ಮಾರಾಟ ಮಾಡುತ್ತಿದ್ದಾರೆ. ಮೀನು ಮಾರುಕಟ್ಟೆ ಇದ್ದರೂ ಪ್ರತೀ ದಿನ ಯಾದಗಿರಿ ನಗರದ ಲಾಲ್‌ಬಹಾದ್ದೂರ್‌ ಶಾಸ್ತ್ರಿ ಚೌಕ್‌ ಬಳಿಯ ರಸ್ತೆಯ ಪಕ್ಕದಲ್ಲಿ ಮೀನು ಮಾರಾಟ ಮಾಡಲಾಗುತ್ತಿದೆ. ಆದರೆ, ಇದಕ್ಕೆಲ್ಲಾ ಕಾರಣ ಸುಸಜ್ಜಿತವಾಗಿ ಕಟ್ಟಿದ ಮೀನು ಮಾರುಕಟ್ಟೆಗೆ ಸೂಕ್ತ ರಸ್ತೆ ಇಲ್ಲದೆ ರೋಡ್‌ ಪಕ್ಕ ಮೀನು ಮಾರಾಟ ನಡೆಯುತ್ತಿದೆ. ಸರಿಯಾದ ರಸ್ತೆ ವ್ಯವಸ್ಥೆ ಮಾಡಿಕೊಟ್ಟರೆ ನಾವು ಅಲ್ಲಿಯೇ ಮೀನು ಮಾರಾಟ ಮಾಡುತ್ತೇವೆ ಅಂತ ಮೀನು ಮಾರಾಟಗಾರರು ಆಗ್ರಹಿಸಿದ್ದಾರೆ. ಕಳೆದ ಎಪ್ರಿಲ್ ನಲ್ಲಿ ಸಚಿವ ಎಸ್‌ ಅಂಗಾರ ಅವರು ಈ ಕಟ್ಟಡ ಉದ್ಘಾಟನೆ ಮಾಡಿದ್ದರು. ಅಲ್ಲಿಂದ ಇಲ್ಲಿವರೆಗೆ ಈ ಕಟ್ಟಡ ಓಪನ್ ಆಗಿಲ್ಲ. ಬಿಗ್ 3 ಯಲ್ಲಿ ಸುದ್ದಿ ಪ್ರಸಾರವಾದ ತಕ್ಷಣ ಅಧಿಕಾರಿಗಳು ದೌಢಾಯಿಸಿ. ಸೂಕ್ತ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!