ಯಾದಗಿರಿಯಲ್ಲಿ ರಸ್ತೆಯಲ್ಲೇ ಮೀನು ಮಾರಾಟ: ವರದಿ ಬಳಿಕ ಸ್ಥಳಕ್ಕೆ ಅಧಿಕಾರಿಗಳ ದೌಡು

ಯಾದಗಿರಿಯಲ್ಲಿ ರಸ್ತೆಯಲ್ಲೇ ಮೀನು ಮಾರಾಟ: ವರದಿ ಬಳಿಕ ಸ್ಥಳಕ್ಕೆ ಅಧಿಕಾರಿಗಳ ದೌಡು

Published : Aug 17, 2022, 04:07 PM IST

ಯಾದಗಿರಿಯಲ್ಲಿ ಹೊಸ ಮೀನು ಮಾರುಕಟ್ಟೆ ಇದ್ದರೂ ಮೀನುಗಾರರರು ಮಾತ್ರ ರಸ್ತೆಯಲ್ಲಿ ಮೀನು ಮಾರುತ್ತಿದ್ದಾರೆ.

ಯಾದಗಿರಿ (ಆ.17):  ಬರೋಬ್ಬರಿ 1 ಕೋಟಿ ವೆಚ್ಚದಲ್ಲಿ ಕಟ್ಟಿರೋ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣ ಮಾಡಿದ್ರೂ ಕೂಡ ಮೀನು ಮಾರಾಟಗಾರರು ಮಾತ್ರ ರಸ್ತೆ ಪಕ್ಕ ಮೀನು ಮಾರಾಟ ಮಾಡುತ್ತಿದ್ದಾರೆ. ಮೀನು ಮಾರುಕಟ್ಟೆ ಇದ್ದರೂ ಪ್ರತೀ ದಿನ ಯಾದಗಿರಿ ನಗರದ ಲಾಲ್‌ಬಹಾದ್ದೂರ್‌ ಶಾಸ್ತ್ರಿ ಚೌಕ್‌ ಬಳಿಯ ರಸ್ತೆಯ ಪಕ್ಕದಲ್ಲಿ ಮೀನು ಮಾರಾಟ ಮಾಡಲಾಗುತ್ತಿದೆ. ಆದರೆ, ಇದಕ್ಕೆಲ್ಲಾ ಕಾರಣ ಸುಸಜ್ಜಿತವಾಗಿ ಕಟ್ಟಿದ ಮೀನು ಮಾರುಕಟ್ಟೆಗೆ ಸೂಕ್ತ ರಸ್ತೆ ಇಲ್ಲದೆ ರೋಡ್‌ ಪಕ್ಕ ಮೀನು ಮಾರಾಟ ನಡೆಯುತ್ತಿದೆ. ಸರಿಯಾದ ರಸ್ತೆ ವ್ಯವಸ್ಥೆ ಮಾಡಿಕೊಟ್ಟರೆ ನಾವು ಅಲ್ಲಿಯೇ ಮೀನು ಮಾರಾಟ ಮಾಡುತ್ತೇವೆ ಅಂತ ಮೀನು ಮಾರಾಟಗಾರರು ಆಗ್ರಹಿಸಿದ್ದಾರೆ. ಕಳೆದ ಎಪ್ರಿಲ್ ನಲ್ಲಿ ಸಚಿವ ಎಸ್‌ ಅಂಗಾರ ಅವರು ಈ ಕಟ್ಟಡ ಉದ್ಘಾಟನೆ ಮಾಡಿದ್ದರು. ಅಲ್ಲಿಂದ ಇಲ್ಲಿವರೆಗೆ ಈ ಕಟ್ಟಡ ಓಪನ್ ಆಗಿಲ್ಲ. ಬಿಗ್ 3 ಯಲ್ಲಿ ಸುದ್ದಿ ಪ್ರಸಾರವಾದ ತಕ್ಷಣ ಅಧಿಕಾರಿಗಳು ದೌಢಾಯಿಸಿ. ಸೂಕ್ತ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more