ಯಾದಗಿರಿಯಲ್ಲಿ ರಸ್ತೆಯಲ್ಲೇ ಮೀನು ಮಾರಾಟ: ವರದಿ ಬಳಿಕ ಸ್ಥಳಕ್ಕೆ ಅಧಿಕಾರಿಗಳ ದೌಡು

ಯಾದಗಿರಿಯಲ್ಲಿ ರಸ್ತೆಯಲ್ಲೇ ಮೀನು ಮಾರಾಟ: ವರದಿ ಬಳಿಕ ಸ್ಥಳಕ್ಕೆ ಅಧಿಕಾರಿಗಳ ದೌಡು

Published : Aug 17, 2022, 04:07 PM IST

ಯಾದಗಿರಿಯಲ್ಲಿ ಹೊಸ ಮೀನು ಮಾರುಕಟ್ಟೆ ಇದ್ದರೂ ಮೀನುಗಾರರರು ಮಾತ್ರ ರಸ್ತೆಯಲ್ಲಿ ಮೀನು ಮಾರುತ್ತಿದ್ದಾರೆ.

ಯಾದಗಿರಿ (ಆ.17):  ಬರೋಬ್ಬರಿ 1 ಕೋಟಿ ವೆಚ್ಚದಲ್ಲಿ ಕಟ್ಟಿರೋ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣ ಮಾಡಿದ್ರೂ ಕೂಡ ಮೀನು ಮಾರಾಟಗಾರರು ಮಾತ್ರ ರಸ್ತೆ ಪಕ್ಕ ಮೀನು ಮಾರಾಟ ಮಾಡುತ್ತಿದ್ದಾರೆ. ಮೀನು ಮಾರುಕಟ್ಟೆ ಇದ್ದರೂ ಪ್ರತೀ ದಿನ ಯಾದಗಿರಿ ನಗರದ ಲಾಲ್‌ಬಹಾದ್ದೂರ್‌ ಶಾಸ್ತ್ರಿ ಚೌಕ್‌ ಬಳಿಯ ರಸ್ತೆಯ ಪಕ್ಕದಲ್ಲಿ ಮೀನು ಮಾರಾಟ ಮಾಡಲಾಗುತ್ತಿದೆ. ಆದರೆ, ಇದಕ್ಕೆಲ್ಲಾ ಕಾರಣ ಸುಸಜ್ಜಿತವಾಗಿ ಕಟ್ಟಿದ ಮೀನು ಮಾರುಕಟ್ಟೆಗೆ ಸೂಕ್ತ ರಸ್ತೆ ಇಲ್ಲದೆ ರೋಡ್‌ ಪಕ್ಕ ಮೀನು ಮಾರಾಟ ನಡೆಯುತ್ತಿದೆ. ಸರಿಯಾದ ರಸ್ತೆ ವ್ಯವಸ್ಥೆ ಮಾಡಿಕೊಟ್ಟರೆ ನಾವು ಅಲ್ಲಿಯೇ ಮೀನು ಮಾರಾಟ ಮಾಡುತ್ತೇವೆ ಅಂತ ಮೀನು ಮಾರಾಟಗಾರರು ಆಗ್ರಹಿಸಿದ್ದಾರೆ. ಕಳೆದ ಎಪ್ರಿಲ್ ನಲ್ಲಿ ಸಚಿವ ಎಸ್‌ ಅಂಗಾರ ಅವರು ಈ ಕಟ್ಟಡ ಉದ್ಘಾಟನೆ ಮಾಡಿದ್ದರು. ಅಲ್ಲಿಂದ ಇಲ್ಲಿವರೆಗೆ ಈ ಕಟ್ಟಡ ಓಪನ್ ಆಗಿಲ್ಲ. ಬಿಗ್ 3 ಯಲ್ಲಿ ಸುದ್ದಿ ಪ್ರಸಾರವಾದ ತಕ್ಷಣ ಅಧಿಕಾರಿಗಳು ದೌಢಾಯಿಸಿ. ಸೂಕ್ತ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!