ಮೈಸೂರು ದಸರಾ ಹೊಸ ಗೈಡ್‌ಲೈನ್ ಬಿಡುಗಡೆ : ಏನೇನಿದೆ ರೂಲ್ಸ್?

ಮೈಸೂರು ದಸರಾ ಹೊಸ ಗೈಡ್‌ಲೈನ್ ಬಿಡುಗಡೆ : ಏನೇನಿದೆ ರೂಲ್ಸ್?

Suvarna News   | Asianet News
Published : Oct 05, 2021, 01:36 PM ISTUpdated : Oct 05, 2021, 01:43 PM IST

 ಇನ್ನೆರಡು ದಿನದಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭವಾಗಲಿದೆ. ಕೋವಿಡ್ ಹಿನ್ನೆಲೆ ಕಳೆದ ಬಾರಿಯಂತೆ ಈ ಬಾರಿಯೂ ಸರಳ ದಸರಾ ಆಚರಣೆ ಮಾಡಲಾಗುತಿದ್ದು, ಹೊಸ ಗೈಡ್ ಲೈನ್ ಬಿಡುಗಡೆ ಮಾಡಲಾಗಿದೆ. 

ದಸರಾ ಹಬ್ಬವನ್ನು ಸರಳ ಹಾಗು ಭಕ್ತಿಪೂರ್ವಕವಾಗಿ ಆಚರಣೆ ಮಾಡಲು ಒತ್ತು ನೀಡಲಾಗುತ್ತಿದೆ.  ಸಾಮಾಜಿಕ ಅಂತರ ಇಲ್ಲದೆ ನಡೆಸುವ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.

ಮೈಸೂರು (ಅ.05):  ಇನ್ನೆರಡು ದಿನದಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭವಾಗಲಿದೆ. ಕೋವಿಡ್ ಹಿನ್ನೆಲೆ ಕಳೆದ ಬಾರಿಯಂತೆ ಈ ಬಾರಿಯೂ ಸರಳ ದಸರಾ ಆಚರಣೆ ಮಾಡಲಾಗುತಿದ್ದು, ಹೊಸ ಗೈಡ್ ಲೈನ್ ಬಿಡುಗಡೆ ಮಾಡಲಾಗಿದೆ. 

ದಸರಾಗೆ ವಿದ್ಯುತ್‌ ಬೆಳಕಿನ ಸಿಂಗಾರ...! 100 ಕಿ.ಮಿ ದೀಪಾಲಂಕಾರ

ದಸರಾ ಹಬ್ಬವನ್ನು ಸರಳ ಹಾಗು ಭಕ್ತಿಪೂರ್ವಕವಾಗಿ ಆಚರಣೆ ಮಾಡಲು ಒತ್ತು ನೀಡಲಾಗುತ್ತಿದೆ.  ಸಾಮಾಜಿಕ ಅಂತರ ಇಲ್ಲದೆ ನಡೆಸುವ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?