ಮಂತ್ರಾಲಯದಲ್ಲಿ ಬಹುಕೋಟಿ ವೆಚ್ಚದ ಮ್ಯೂಸಿಯಂ  ಉದ್ಘಾಟನೆ

ಮಂತ್ರಾಲಯದಲ್ಲಿ ಬಹುಕೋಟಿ ವೆಚ್ಚದ ಮ್ಯೂಸಿಯಂ ಉದ್ಘಾಟನೆ

Suvarna News   | Asianet News
Published : Aug 31, 2021, 09:01 AM IST

ರಾಯರ 350ನೇ ಆರಾಧನಾ ಮಹೋತ್ಸವ ಹಿನ್ನೆಲೆ ಬಹುಕೋಟಿ ವೆಚ್ಚದಲ್ಲಿ ಮ್ಯೂಸಿಯಂ ನಿರ್ಮಾಣ ಮಾಡಿ ಉದ್ಘಾಟಿಸಲಾಗಿದೆ.  ರಾಯರ ಭಕ್ತರ ಬೇಡಿಕೆ ಮೇರೆಗೆ ಮಂತ್ರಾಲಯದಲ್ಲಿ ದಾಸ ಸಾಹಿತ್ಯ ಸಾರುವ ಹೊಸ ಮ್ಯೂಸಿಯಂ ಅತ್ಯಾಕರ್ಷಕವಾಗಿದೆ.  ಎರಡು ಅಂತಸ್ತಿನ ಕಟ್ಟಡದಲ್ಲಿ ಮ್ಯೂಸಿಯಂ‌ ಸಿದ್ಧವಾಗಿದ್ದು ರಾಯರ ದರ್ಶನ ಬಳಿಕ ಮ್ಯೂಸಿಯಂ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. 

ಎರಡು ಅಂತಸ್ತಿನ ಕಟ್ಟಡ ಸಂಪೂರ್ಣವಾಗಿ ಹವಾನಿಯಂತ್ರಿತವಾಗಿದ್ದು, ಸನಾತನ ಧರ್ಮದ ಹತ್ತಾರು ವಿಷಯಗಳು, ವಿಷ್ಣು ಪಾದ, ಗೋ ಮಾತೆ, ದಾಸ ಸಾಹಿತ್ಯ ಸಾರುವಂತಹ ವಸ್ತುಗಳ ವೀಕ್ಷಣೆ ಮಾಡಬಹುದಾಗಿದೆ.  ಈ ಮೂಲಕ ಭಕ್ತಿ ವಿಚಾರದ ಜೊತೆಗೆ ಜ್ಞಾನ ಭಂಡಾರವನ್ನು ಸಾರಲಾಗುತ್ತಿದೆ.

  ರಾಯಚೂರು (ಆ.31): ರಾಯರ 350ನೇ ಆರಾಧನಾ ಮಹೋತ್ಸವ ಹಿನ್ನೆಲೆ ಬಹುಕೋಟಿ ವೆಚ್ಚದಲ್ಲಿ ಮ್ಯೂಸಿಯಂ ನಿರ್ಮಾಣ ಮಾಡಿ ಉದ್ಘಾಟಿಸಲಾಗಿದೆ.  ರಾಯರ ಭಕ್ತರ ಬೇಡಿಕೆ ಮೇರೆಗೆ ಮಂತ್ರಾಲಯದಲ್ಲಿ ದಾಸ ಸಾಹಿತ್ಯ ಸಾರುವ ಹೊಸ ಮ್ಯೂಸಿಯಂ ಅತ್ಯಾಕರ್ಷಕವಾಗಿದೆ. ಎರಡು ಅಂತಸ್ತಿನ ಕಟ್ಟಡದಲ್ಲಿ ಮ್ಯೂಸಿಯಂ‌ ಸಿದ್ಧವಾಗಿದ್ದು ರಾಯರ ದರ್ಶನ ಬಳಿಕ ಮ್ಯೂಸಿಯಂ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. 

ಆರಾಧನಾ ಮಹೋತ್ಸವ: ರಾಯರಿಗೆ ಚಿನ್ನದ ಪಾತ್ರೆಗಳಿಂದ ಪೂಜೆ

ಎರಡು ಅಂತಸ್ತಿನ ಕಟ್ಟಡ ಸಂಪೂರ್ಣವಾಗಿ ಹವಾನಿಯಂತ್ರಿತವಾಗಿದ್ದು, ಸನಾತನ ಧರ್ಮದ ಹತ್ತಾರು ವಿಷಯಗಳು, ವಿಷ್ಣು ಪಾದ, ಗೋ ಮಾತೆ, ದಾಸ ಸಾಹಿತ್ಯ ಸಾರುವಂತಹ ವಸ್ತುಗಳ ವೀಕ್ಷಣೆ ಮಾಡಬಹುದಾಗಿದೆ.  ಈ ಮೂಲಕ ಭಕ್ತಿ ವಿಚಾರದ ಜೊತೆಗೆ ಜ್ಞಾನ ಭಂಡಾರವನ್ನು ಸಾರಲಾಗುತ್ತಿದೆ.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ