ಕತ್ತಲಾಗುವ ಮುನ್ನ ಮನೆ ಸೇರ್ಕೊಳ್ಳಿ... ಇಲ್ಲಾ!

ಕತ್ತಲಾಗುವ ಮುನ್ನ ಮನೆ ಸೇರ್ಕೊಳ್ಳಿ... ಇಲ್ಲಾ!

Published : Dec 30, 2020, 11:02 PM ISTUpdated : Dec 30, 2020, 11:13 PM IST

ಹೊಸ ವರ್ಷಕ್ಕೆ ಕಟ್ಟುನಿಟ್ಟಿನ ರೂಲ್ಸ್/ ಬೇಕಾಬಿಟ್ಟಿ ಓಡಾಡಿದರೆ ಕೇಸ್/ ಪೊಲೀಸ್ ಕಮಿಷನರ್ ಖಡಕ್ ಎಚ್ಚರಿಕೆ/ ನಿಯಮ ಉಲ್ಲಂಘಿಸಿದರೆ  ಕಾನೂನು ಕ್ರಮ

ಬೆಂಗಳೂರು(ಡಿ. 30)  ಹೊಸ ವರ್ಷ ಅಂತ ರಸ್ತೆಗೆ ಇಳಿದ್ರೆ ಕಜ್ಜಾಯ ಫಿಕ್ಸ್.. ಕತ್ತಲಾಗುವ ಮುನ್ನ ಮನೆ ಸೇರಿಕೊಂಡ್ರೆ ಬಚಾವ್.. ನ್ಯೂ ಇಯರ್ ಎಂದು  ಬೇಕಾಬಿಟ್ಟಿ ಓಡಾಡಿದರೆ ಲಾಠಿ ಏಳು ಬೀಳುತ್ತದೆ.

ಡಿಜೆ ಇಲ್ಲ.. ಪಾರ್ಟಿ ಇಲ್ಲ.. ಪಬ್ ಗಳಿಗೆ ಮೂಗುದಾರ

ಪೊಲೀಸ್ ಕಮಿಷನರ್ ಕಮಲ್ ಪಂತ್ ಕೊನೆಯ ವಾರ್ನಿಂಗ್ ಕೊಟ್ಟಿದ್ದಾರೆ. ಸರ್ಕಾರ ಕಟ್ಟು ನಟ್ಟಿನ ನಿಯಮ ಜಾರಿಗೆ ತಂದಿದ್ದು ಮಾರ್ಗಸೂಚಿ ಉಲ್ಲಂಘಿಸಿದರೆ ಕಾನೂನು ಕ್ರಮ ಎಂದು ಎಚ್ಚರಿಸಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!