ಕತ್ತಲಾಗುವ ಮುನ್ನ ಮನೆ ಸೇರ್ಕೊಳ್ಳಿ... ಇಲ್ಲಾ!

ಕತ್ತಲಾಗುವ ಮುನ್ನ ಮನೆ ಸೇರ್ಕೊಳ್ಳಿ... ಇಲ್ಲಾ!

Published : Dec 30, 2020, 11:02 PM ISTUpdated : Dec 30, 2020, 11:13 PM IST

ಹೊಸ ವರ್ಷಕ್ಕೆ ಕಟ್ಟುನಿಟ್ಟಿನ ರೂಲ್ಸ್/ ಬೇಕಾಬಿಟ್ಟಿ ಓಡಾಡಿದರೆ ಕೇಸ್/ ಪೊಲೀಸ್ ಕಮಿಷನರ್ ಖಡಕ್ ಎಚ್ಚರಿಕೆ/ ನಿಯಮ ಉಲ್ಲಂಘಿಸಿದರೆ  ಕಾನೂನು ಕ್ರಮ

ಬೆಂಗಳೂರು(ಡಿ. 30)  ಹೊಸ ವರ್ಷ ಅಂತ ರಸ್ತೆಗೆ ಇಳಿದ್ರೆ ಕಜ್ಜಾಯ ಫಿಕ್ಸ್.. ಕತ್ತಲಾಗುವ ಮುನ್ನ ಮನೆ ಸೇರಿಕೊಂಡ್ರೆ ಬಚಾವ್.. ನ್ಯೂ ಇಯರ್ ಎಂದು  ಬೇಕಾಬಿಟ್ಟಿ ಓಡಾಡಿದರೆ ಲಾಠಿ ಏಳು ಬೀಳುತ್ತದೆ.

ಡಿಜೆ ಇಲ್ಲ.. ಪಾರ್ಟಿ ಇಲ್ಲ.. ಪಬ್ ಗಳಿಗೆ ಮೂಗುದಾರ

ಪೊಲೀಸ್ ಕಮಿಷನರ್ ಕಮಲ್ ಪಂತ್ ಕೊನೆಯ ವಾರ್ನಿಂಗ್ ಕೊಟ್ಟಿದ್ದಾರೆ. ಸರ್ಕಾರ ಕಟ್ಟು ನಟ್ಟಿನ ನಿಯಮ ಜಾರಿಗೆ ತಂದಿದ್ದು ಮಾರ್ಗಸೂಚಿ ಉಲ್ಲಂಘಿಸಿದರೆ ಕಾನೂನು ಕ್ರಮ ಎಂದು ಎಚ್ಚರಿಸಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?