ಕತ್ತಲಾಗುವ ಮುನ್ನ ಮನೆ ಸೇರ್ಕೊಳ್ಳಿ... ಇಲ್ಲಾ!

ಕತ್ತಲಾಗುವ ಮುನ್ನ ಮನೆ ಸೇರ್ಕೊಳ್ಳಿ... ಇಲ್ಲಾ!

Published : Dec 30, 2020, 11:02 PM ISTUpdated : Dec 30, 2020, 11:13 PM IST

ಹೊಸ ವರ್ಷಕ್ಕೆ ಕಟ್ಟುನಿಟ್ಟಿನ ರೂಲ್ಸ್/ ಬೇಕಾಬಿಟ್ಟಿ ಓಡಾಡಿದರೆ ಕೇಸ್/ ಪೊಲೀಸ್ ಕಮಿಷನರ್ ಖಡಕ್ ಎಚ್ಚರಿಕೆ/ ನಿಯಮ ಉಲ್ಲಂಘಿಸಿದರೆ  ಕಾನೂನು ಕ್ರಮ

ಬೆಂಗಳೂರು(ಡಿ. 30)  ಹೊಸ ವರ್ಷ ಅಂತ ರಸ್ತೆಗೆ ಇಳಿದ್ರೆ ಕಜ್ಜಾಯ ಫಿಕ್ಸ್.. ಕತ್ತಲಾಗುವ ಮುನ್ನ ಮನೆ ಸೇರಿಕೊಂಡ್ರೆ ಬಚಾವ್.. ನ್ಯೂ ಇಯರ್ ಎಂದು  ಬೇಕಾಬಿಟ್ಟಿ ಓಡಾಡಿದರೆ ಲಾಠಿ ಏಳು ಬೀಳುತ್ತದೆ.

ಡಿಜೆ ಇಲ್ಲ.. ಪಾರ್ಟಿ ಇಲ್ಲ.. ಪಬ್ ಗಳಿಗೆ ಮೂಗುದಾರ

ಪೊಲೀಸ್ ಕಮಿಷನರ್ ಕಮಲ್ ಪಂತ್ ಕೊನೆಯ ವಾರ್ನಿಂಗ್ ಕೊಟ್ಟಿದ್ದಾರೆ. ಸರ್ಕಾರ ಕಟ್ಟು ನಟ್ಟಿನ ನಿಯಮ ಜಾರಿಗೆ ತಂದಿದ್ದು ಮಾರ್ಗಸೂಚಿ ಉಲ್ಲಂಘಿಸಿದರೆ ಕಾನೂನು ಕ್ರಮ ಎಂದು ಎಚ್ಚರಿಸಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!