ಕತ್ತಲಾಗುವ ಮುನ್ನ ಮನೆ ಸೇರ್ಕೊಳ್ಳಿ... ಇಲ್ಲಾ!

ಕತ್ತಲಾಗುವ ಮುನ್ನ ಮನೆ ಸೇರ್ಕೊಳ್ಳಿ... ಇಲ್ಲಾ!

Published : Dec 30, 2020, 11:02 PM ISTUpdated : Dec 30, 2020, 11:13 PM IST

ಹೊಸ ವರ್ಷಕ್ಕೆ ಕಟ್ಟುನಿಟ್ಟಿನ ರೂಲ್ಸ್/ ಬೇಕಾಬಿಟ್ಟಿ ಓಡಾಡಿದರೆ ಕೇಸ್/ ಪೊಲೀಸ್ ಕಮಿಷನರ್ ಖಡಕ್ ಎಚ್ಚರಿಕೆ/ ನಿಯಮ ಉಲ್ಲಂಘಿಸಿದರೆ  ಕಾನೂನು ಕ್ರಮ

ಬೆಂಗಳೂರು(ಡಿ. 30)  ಹೊಸ ವರ್ಷ ಅಂತ ರಸ್ತೆಗೆ ಇಳಿದ್ರೆ ಕಜ್ಜಾಯ ಫಿಕ್ಸ್.. ಕತ್ತಲಾಗುವ ಮುನ್ನ ಮನೆ ಸೇರಿಕೊಂಡ್ರೆ ಬಚಾವ್.. ನ್ಯೂ ಇಯರ್ ಎಂದು  ಬೇಕಾಬಿಟ್ಟಿ ಓಡಾಡಿದರೆ ಲಾಠಿ ಏಳು ಬೀಳುತ್ತದೆ.

ಡಿಜೆ ಇಲ್ಲ.. ಪಾರ್ಟಿ ಇಲ್ಲ.. ಪಬ್ ಗಳಿಗೆ ಮೂಗುದಾರ

ಪೊಲೀಸ್ ಕಮಿಷನರ್ ಕಮಲ್ ಪಂತ್ ಕೊನೆಯ ವಾರ್ನಿಂಗ್ ಕೊಟ್ಟಿದ್ದಾರೆ. ಸರ್ಕಾರ ಕಟ್ಟು ನಟ್ಟಿನ ನಿಯಮ ಜಾರಿಗೆ ತಂದಿದ್ದು ಮಾರ್ಗಸೂಚಿ ಉಲ್ಲಂಘಿಸಿದರೆ ಕಾನೂನು ಕ್ರಮ ಎಂದು ಎಚ್ಚರಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!