New Year party: ಹೊಸ ವರ್ಷಾಚರಣೆ ಮೇಲೆ ಉಗ್ರರ ಕಣ್ಣು: ಹದ್ದಿನ ಕಣ್ಣಿಟ್ಟ ಖಾಕಿ ಪಡೆ

New Year party: ಹೊಸ ವರ್ಷಾಚರಣೆ ಮೇಲೆ ಉಗ್ರರ ಕಣ್ಣು: ಹದ್ದಿನ ಕಣ್ಣಿಟ್ಟ ಖಾಕಿ ಪಡೆ

Published : Dec 24, 2022, 02:55 PM IST

ಹೊಸ ವರ್ಷಾಚರಣೆ ಮೇಲೆ ಉಗ್ರರ ಕರಿನೆರಳು ಚಾಚಿದ್ದು, ಬೆಂಗಳೂರಿನಲ್ಲಿ ಭಯೋತ್ಪಾದಕ ಕೃತ್ಯ ತಡೆಯಲು ಖಾಕಿ ಪಡೆ ಹದ್ದಿನ ಕಣ್ಣಿಟ್ಟಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿಗಳ ಮೇಲೆ ಉಗ್ರರು ಕಣ್ಣಿಟ್ಟಿದ್ದು, ಕಟ್ಟೆಚ್ಚರ ವಹಿಸುವಂತೆ ಕಮಿಷನರ್‌ ಕಚೇರಿಯಿಂದ ಸೂಚನೆ  ಹೊರಡಿಸಲಾಗಿದೆ. ಹೊಸ ವರ್ಷಕ್ಕೆ ಕೇಂದ್ರ ವಿಭಾಗದ ಭದ್ರತೆಯೇ ಪೊಲೀಸರಿಗೆ ಸವಾಲಾಗಿದ್ದು, 31 ಪಬ್‌ 26 ಲೇಡಿಸ್ ಬಾರ್‌ 13 ಕ್ಲಬ್‌ ಹಾಗೂ 71 ರೆಸ್ಟೋರೆಂಟ್‌  ಬೆಂಗಳೂರು ಕೇಂದ್ರ ವಿಭಾಗದಲ್ಲಿವೆ.  ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್‌, ಬ್ರಿಗೇಡ್‌ ರಸ್ತೆಯಲ್ಲಿ ಶೇ. 30ರಷ್ಟು ಪಬ್‌ ಇದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಹಿನ್ನೆಲೆಯಲ್ಲಿ ಖಾಕಿ ಸರ್ಪಗಾವಲು ಆಗಲಿದ್ದು, ಒಟ್ಟು 1800 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more