ಮೊದಲ ದಿನವೇ ಮೈಸೂರು ಮೇಯರ್‌ಗೆ ಸಂಕಷ್ಟ : ಕಳೆದುಕೊಳ್ತಾರಾ ಪಟ್ಟ..?

ಮೊದಲ ದಿನವೇ ಮೈಸೂರು ಮೇಯರ್‌ಗೆ ಸಂಕಷ್ಟ : ಕಳೆದುಕೊಳ್ತಾರಾ ಪಟ್ಟ..?

Suvarna News   | Asianet News
Published : Feb 25, 2021, 01:41 PM IST

  ಮೈಸೂರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದ ರುಕ್ಮಿಣಿ ಮಾದೇಗೌಡಗೆ ಮೊದಲ ದಿನವೇ ಅಗ್ನಿ ಪರೀಕ್ಷೆ ಎದುರಾಗಿದೆ. 

ರುಕ್ಮಿಣಿ ಸದಸ್ಯತ್ವ ರದ್ದು ಕೋರಿ ಅರ್ಜಿ ಸಲ್ಲಿಸಿದ್ದು,  ಕಾಂಗ್ರೆಸ್‌ನ ರಜಿನಿ ಅಣ್ಣಯ್ಯ ದೂರು ನೀಡಿದ್ದಾರೆ.  ಈ ಸಂಬಂಧ ಹೈ ಕೋರ್ಟ್ ಮೆಟ್ಟಿಲೇರಿದ್ದು ಆರೋಪ ಸಾಬೀತಾದರೆ ಸದಸ್ಯತ್ವ ಕಳೆದುಕೊಳ್ಳಲಿದ್ದಾರೆ. 

ಮೈಸೂರು (ಫೆ.25): ಮೈಸೂರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದ ರುಕ್ಮಿಣಿ ಮಾದೇಗೌಡಗೆ ಮೊದಲ ದಿನವೇ ಅಗ್ನಿ ಪರೀಕ್ಷೆ ಎದುರಾಗಿದೆ. 

ಮೇಯರ್ ಪತ್ನಿಗೆ ಪಾಲಿಕೆಯಲ್ಲೇ ಗಂಡ ಮಾದೇಗೌಡರ ಮುತ್ತಿನ ಅಭಿನಂದನೆ

ರುಕ್ಮಿಣಿ ಸದಸ್ಯತ್ವ ರದ್ದು ಕೋರಿ ಅರ್ಜಿ ಸಲ್ಲಿಸಿದ್ದು,  ಕಾಂಗ್ರೆಸ್‌ನ ರಜಿನಿ ಅಣ್ಣಯ್ಯ ದೂರು ನೀಡಿದ್ದಾರೆ.  ಈ ಸಂಬಂಧ ಹೈ ಕೋರ್ಟ್ ಮೆಟ್ಟಿಲೇರಿದ್ದು ಆರೋಪ ಸಾಬೀತಾದರೆ ಸದಸ್ಯತ್ವ ಕಳೆದುಕೊಳ್ಳಲಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!