ಮೊದಲ ದಿನವೇ ಮೈಸೂರು ಮೇಯರ್‌ಗೆ ಸಂಕಷ್ಟ : ಕಳೆದುಕೊಳ್ತಾರಾ ಪಟ್ಟ..?

ಮೊದಲ ದಿನವೇ ಮೈಸೂರು ಮೇಯರ್‌ಗೆ ಸಂಕಷ್ಟ : ಕಳೆದುಕೊಳ್ತಾರಾ ಪಟ್ಟ..?

Suvarna News   | Asianet News
Published : Feb 25, 2021, 01:41 PM IST

  ಮೈಸೂರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದ ರುಕ್ಮಿಣಿ ಮಾದೇಗೌಡಗೆ ಮೊದಲ ದಿನವೇ ಅಗ್ನಿ ಪರೀಕ್ಷೆ ಎದುರಾಗಿದೆ. 

ರುಕ್ಮಿಣಿ ಸದಸ್ಯತ್ವ ರದ್ದು ಕೋರಿ ಅರ್ಜಿ ಸಲ್ಲಿಸಿದ್ದು,  ಕಾಂಗ್ರೆಸ್‌ನ ರಜಿನಿ ಅಣ್ಣಯ್ಯ ದೂರು ನೀಡಿದ್ದಾರೆ.  ಈ ಸಂಬಂಧ ಹೈ ಕೋರ್ಟ್ ಮೆಟ್ಟಿಲೇರಿದ್ದು ಆರೋಪ ಸಾಬೀತಾದರೆ ಸದಸ್ಯತ್ವ ಕಳೆದುಕೊಳ್ಳಲಿದ್ದಾರೆ. 

ಮೈಸೂರು (ಫೆ.25): ಮೈಸೂರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದ ರುಕ್ಮಿಣಿ ಮಾದೇಗೌಡಗೆ ಮೊದಲ ದಿನವೇ ಅಗ್ನಿ ಪರೀಕ್ಷೆ ಎದುರಾಗಿದೆ. 

ಮೇಯರ್ ಪತ್ನಿಗೆ ಪಾಲಿಕೆಯಲ್ಲೇ ಗಂಡ ಮಾದೇಗೌಡರ ಮುತ್ತಿನ ಅಭಿನಂದನೆ

ರುಕ್ಮಿಣಿ ಸದಸ್ಯತ್ವ ರದ್ದು ಕೋರಿ ಅರ್ಜಿ ಸಲ್ಲಿಸಿದ್ದು,  ಕಾಂಗ್ರೆಸ್‌ನ ರಜಿನಿ ಅಣ್ಣಯ್ಯ ದೂರು ನೀಡಿದ್ದಾರೆ.  ಈ ಸಂಬಂಧ ಹೈ ಕೋರ್ಟ್ ಮೆಟ್ಟಿಲೇರಿದ್ದು ಆರೋಪ ಸಾಬೀತಾದರೆ ಸದಸ್ಯತ್ವ ಕಳೆದುಕೊಳ್ಳಲಿದ್ದಾರೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!