ಮೊದಲ ದಿನವೇ ಮೈಸೂರು ಮೇಯರ್‌ಗೆ ಸಂಕಷ್ಟ : ಕಳೆದುಕೊಳ್ತಾರಾ ಪಟ್ಟ..?

ಮೊದಲ ದಿನವೇ ಮೈಸೂರು ಮೇಯರ್‌ಗೆ ಸಂಕಷ್ಟ : ಕಳೆದುಕೊಳ್ತಾರಾ ಪಟ್ಟ..?

Suvarna News   | Asianet News
Published : Feb 25, 2021, 01:41 PM IST

  ಮೈಸೂರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದ ರುಕ್ಮಿಣಿ ಮಾದೇಗೌಡಗೆ ಮೊದಲ ದಿನವೇ ಅಗ್ನಿ ಪರೀಕ್ಷೆ ಎದುರಾಗಿದೆ. 

ರುಕ್ಮಿಣಿ ಸದಸ್ಯತ್ವ ರದ್ದು ಕೋರಿ ಅರ್ಜಿ ಸಲ್ಲಿಸಿದ್ದು,  ಕಾಂಗ್ರೆಸ್‌ನ ರಜಿನಿ ಅಣ್ಣಯ್ಯ ದೂರು ನೀಡಿದ್ದಾರೆ.  ಈ ಸಂಬಂಧ ಹೈ ಕೋರ್ಟ್ ಮೆಟ್ಟಿಲೇರಿದ್ದು ಆರೋಪ ಸಾಬೀತಾದರೆ ಸದಸ್ಯತ್ವ ಕಳೆದುಕೊಳ್ಳಲಿದ್ದಾರೆ. 

ಮೈಸೂರು (ಫೆ.25): ಮೈಸೂರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದ ರುಕ್ಮಿಣಿ ಮಾದೇಗೌಡಗೆ ಮೊದಲ ದಿನವೇ ಅಗ್ನಿ ಪರೀಕ್ಷೆ ಎದುರಾಗಿದೆ. 

ಮೇಯರ್ ಪತ್ನಿಗೆ ಪಾಲಿಕೆಯಲ್ಲೇ ಗಂಡ ಮಾದೇಗೌಡರ ಮುತ್ತಿನ ಅಭಿನಂದನೆ

ರುಕ್ಮಿಣಿ ಸದಸ್ಯತ್ವ ರದ್ದು ಕೋರಿ ಅರ್ಜಿ ಸಲ್ಲಿಸಿದ್ದು,  ಕಾಂಗ್ರೆಸ್‌ನ ರಜಿನಿ ಅಣ್ಣಯ್ಯ ದೂರು ನೀಡಿದ್ದಾರೆ.  ಈ ಸಂಬಂಧ ಹೈ ಕೋರ್ಟ್ ಮೆಟ್ಟಿಲೇರಿದ್ದು ಆರೋಪ ಸಾಬೀತಾದರೆ ಸದಸ್ಯತ್ವ ಕಳೆದುಕೊಳ್ಳಲಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!