ಮೊದಲ ದಿನವೇ ಮೈಸೂರು ಮೇಯರ್‌ಗೆ ಸಂಕಷ್ಟ : ಕಳೆದುಕೊಳ್ತಾರಾ ಪಟ್ಟ..?

ಮೊದಲ ದಿನವೇ ಮೈಸೂರು ಮೇಯರ್‌ಗೆ ಸಂಕಷ್ಟ : ಕಳೆದುಕೊಳ್ತಾರಾ ಪಟ್ಟ..?

Suvarna News   | Asianet News
Published : Feb 25, 2021, 01:41 PM IST

  ಮೈಸೂರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದ ರುಕ್ಮಿಣಿ ಮಾದೇಗೌಡಗೆ ಮೊದಲ ದಿನವೇ ಅಗ್ನಿ ಪರೀಕ್ಷೆ ಎದುರಾಗಿದೆ. 

ರುಕ್ಮಿಣಿ ಸದಸ್ಯತ್ವ ರದ್ದು ಕೋರಿ ಅರ್ಜಿ ಸಲ್ಲಿಸಿದ್ದು,  ಕಾಂಗ್ರೆಸ್‌ನ ರಜಿನಿ ಅಣ್ಣಯ್ಯ ದೂರು ನೀಡಿದ್ದಾರೆ.  ಈ ಸಂಬಂಧ ಹೈ ಕೋರ್ಟ್ ಮೆಟ್ಟಿಲೇರಿದ್ದು ಆರೋಪ ಸಾಬೀತಾದರೆ ಸದಸ್ಯತ್ವ ಕಳೆದುಕೊಳ್ಳಲಿದ್ದಾರೆ. 

ಮೈಸೂರು (ಫೆ.25): ಮೈಸೂರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದ ರುಕ್ಮಿಣಿ ಮಾದೇಗೌಡಗೆ ಮೊದಲ ದಿನವೇ ಅಗ್ನಿ ಪರೀಕ್ಷೆ ಎದುರಾಗಿದೆ. 

ಮೇಯರ್ ಪತ್ನಿಗೆ ಪಾಲಿಕೆಯಲ್ಲೇ ಗಂಡ ಮಾದೇಗೌಡರ ಮುತ್ತಿನ ಅಭಿನಂದನೆ

ರುಕ್ಮಿಣಿ ಸದಸ್ಯತ್ವ ರದ್ದು ಕೋರಿ ಅರ್ಜಿ ಸಲ್ಲಿಸಿದ್ದು,  ಕಾಂಗ್ರೆಸ್‌ನ ರಜಿನಿ ಅಣ್ಣಯ್ಯ ದೂರು ನೀಡಿದ್ದಾರೆ.  ಈ ಸಂಬಂಧ ಹೈ ಕೋರ್ಟ್ ಮೆಟ್ಟಿಲೇರಿದ್ದು ಆರೋಪ ಸಾಬೀತಾದರೆ ಸದಸ್ಯತ್ವ ಕಳೆದುಕೊಳ್ಳಲಿದ್ದಾರೆ. 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!