ನ್ಯೂಸ್ ಅವರ್;  ಮಕ್ಕಳಲ್ಲಿ ಹೆಚ್ಚಾಗ್ತಿದೆ ಸೋಂಕು, ರಾಯಚೂರಿನಲ್ಲಿ ವೈಟ್ ಫಂಗಸ್ ಮಂಕು

ನ್ಯೂಸ್ ಅವರ್;  ಮಕ್ಕಳಲ್ಲಿ ಹೆಚ್ಚಾಗ್ತಿದೆ ಸೋಂಕು, ರಾಯಚೂರಿನಲ್ಲಿ ವೈಟ್ ಫಂಗಸ್ ಮಂಕು

Published : May 22, 2021, 11:43 PM ISTUpdated : May 23, 2021, 09:55 AM IST

*  ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಇಳಿಕೆ
* ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಸೋಂಕು
* ರಾಯಚೂರಿನಲ್ಲಿ ವೈಟ್ ಫಂಗಸ್ ಹಾವಳಿ 

ಬೆಂಗಳೂರು (ಮೇ 22)  ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ತಗ್ಗಿದ್ದರೂ ಸಾವಿನ ಸಂಖ್ಯೆ ಏರಿಕೆಯಾಗಿದೆ. ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು ಮೂರನೇ ಅಲೆ ಎಚ್ಚರಿಕೆ ನೀಡಿದೆ.

ಆರೋಗ್ಯ ಸುಧಾರಣೆಗೆ ಗೋ ಮಾತೆ ತಬ್ಬಿಕೊಳ್ಳಿ

ಟೂಲ್ ಕಿಟ್ ನಂತರ  ಸಿಟಿ ರವಿ ಮತ್ತು ಸಿದ್ದರಾಮಯ್ಯ ನಡುವೆ ವಾಕ್ ಸಮರ ನಡೆದಿದೆ. ಕೊರೋನಾ ಸಂಕಷ್ಟದ ವೇಳೆ ನೆರವು ನೀಡುತ್ತಿರುವ ಸಂಘ-ಸಂಸ್ಥೆಗಳಿಗೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಧನ್ಯವಾದ ಹೇಳಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

 

 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!