ನ್ಯೂಸ್ ಅವರ್;  ಮಕ್ಕಳಲ್ಲಿ ಹೆಚ್ಚಾಗ್ತಿದೆ ಸೋಂಕು, ರಾಯಚೂರಿನಲ್ಲಿ ವೈಟ್ ಫಂಗಸ್ ಮಂಕು

ನ್ಯೂಸ್ ಅವರ್;  ಮಕ್ಕಳಲ್ಲಿ ಹೆಚ್ಚಾಗ್ತಿದೆ ಸೋಂಕು, ರಾಯಚೂರಿನಲ್ಲಿ ವೈಟ್ ಫಂಗಸ್ ಮಂಕು

Published : May 22, 2021, 11:43 PM ISTUpdated : May 23, 2021, 09:55 AM IST

*  ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಇಳಿಕೆ
* ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಸೋಂಕು
* ರಾಯಚೂರಿನಲ್ಲಿ ವೈಟ್ ಫಂಗಸ್ ಹಾವಳಿ 

ಬೆಂಗಳೂರು (ಮೇ 22)  ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ತಗ್ಗಿದ್ದರೂ ಸಾವಿನ ಸಂಖ್ಯೆ ಏರಿಕೆಯಾಗಿದೆ. ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು ಮೂರನೇ ಅಲೆ ಎಚ್ಚರಿಕೆ ನೀಡಿದೆ.

ಆರೋಗ್ಯ ಸುಧಾರಣೆಗೆ ಗೋ ಮಾತೆ ತಬ್ಬಿಕೊಳ್ಳಿ

ಟೂಲ್ ಕಿಟ್ ನಂತರ  ಸಿಟಿ ರವಿ ಮತ್ತು ಸಿದ್ದರಾಮಯ್ಯ ನಡುವೆ ವಾಕ್ ಸಮರ ನಡೆದಿದೆ. ಕೊರೋನಾ ಸಂಕಷ್ಟದ ವೇಳೆ ನೆರವು ನೀಡುತ್ತಿರುವ ಸಂಘ-ಸಂಸ್ಥೆಗಳಿಗೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಧನ್ಯವಾದ ಹೇಳಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

 

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?