ಮತ್ತೆ ಲಾಕ್ ಡೌನ್‌ ಆಗುತ್ತಾ? ಹೆಣ ಸುಡಲು ಆಂಬುಲೆನ್ಸ್ ಸರತಿ ಸಾಲು

ಮತ್ತೆ ಲಾಕ್ ಡೌನ್‌ ಆಗುತ್ತಾ? ಹೆಣ ಸುಡಲು ಆಂಬುಲೆನ್ಸ್ ಸರತಿ ಸಾಲು

Published : Apr 14, 2021, 11:43 PM IST

ಕರ್ನಾಟಕದಲ್ಲಿ ಕೊರೋನಾ ಅಬ್ಬರ/ ರಾಜ್ಯದಲ್ಲಿ ಲಾಕ್ ಡೌನ್ ಆಗುತ್ತಾ? ಔಷಧಿ ಲಭ್ಯತೆ  ಹೇಗಿದೆ? ಸರ್ವಪಕ್ಷ ಸಭೆ ನಂತರ ಆಗುವ ಬದಲಾವಣೆ ಏನು? ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

ಬೆಂಗಳೂರು(ಏ. 14)  ಕರ್ನಾಟಕದಲ್ಲಿ ಕೊರೋನಾ ಅಬ್ಬರಿಸಿದೆ.  ಯಲಹಂಕದ ಸ್ಮಶಾನದ ಬಳಿ ಶವಗಳನ್ನು ಸುಡಲು ಆಂಬುಲೆನ್ಸ್ ಗಳು ಸರತಿ ಸಾಲಿನಲ್ಲಿ ನಿಂತಿವೆ ಅಂದರೆ ಪರಿಸ್ಥಿತಿ  ಎಷ್ಟು ವಿಕೋಪಕ್ಕೆ ಹೋಗಿದೆ ಎಂಬುದರ ಅರಿವಾಗುತ್ತದೆ.

ನಮ್ಮ ಬಳಿ ಆಗುತ್ತಿಲ್ಲ, ಕೇಂದ್ರದ ಮೊರೆ ಹೋದ ಮಹಾರಾಷ್ಟ್ರ

ಕರ್ನಾಟಕದಲ್ಲಿ ಲಾಕ್ ಡೌನ್ ಮಾತೇ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಇನ್ನೊಂದು ಕಡೆ ಸರ್ವಪಕ್ಷ ಸಭೆ ಕರೆದಿದ್ದು ಅದರಲ್ಲಿ ಯಾವ ತೀರ್ಮಾನ ಹೊರಕ್ಕೆ ಬರಲಿದೆ ನೋಡಬೇಕಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?