ಮತ್ತೆ ಲಾಕ್ ಡೌನ್‌ ಆಗುತ್ತಾ? ಹೆಣ ಸುಡಲು ಆಂಬುಲೆನ್ಸ್ ಸರತಿ ಸಾಲು

ಮತ್ತೆ ಲಾಕ್ ಡೌನ್‌ ಆಗುತ್ತಾ? ಹೆಣ ಸುಡಲು ಆಂಬುಲೆನ್ಸ್ ಸರತಿ ಸಾಲು

Published : Apr 14, 2021, 11:43 PM IST

ಕರ್ನಾಟಕದಲ್ಲಿ ಕೊರೋನಾ ಅಬ್ಬರ/ ರಾಜ್ಯದಲ್ಲಿ ಲಾಕ್ ಡೌನ್ ಆಗುತ್ತಾ? ಔಷಧಿ ಲಭ್ಯತೆ  ಹೇಗಿದೆ? ಸರ್ವಪಕ್ಷ ಸಭೆ ನಂತರ ಆಗುವ ಬದಲಾವಣೆ ಏನು? ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

ಬೆಂಗಳೂರು(ಏ. 14)  ಕರ್ನಾಟಕದಲ್ಲಿ ಕೊರೋನಾ ಅಬ್ಬರಿಸಿದೆ.  ಯಲಹಂಕದ ಸ್ಮಶಾನದ ಬಳಿ ಶವಗಳನ್ನು ಸುಡಲು ಆಂಬುಲೆನ್ಸ್ ಗಳು ಸರತಿ ಸಾಲಿನಲ್ಲಿ ನಿಂತಿವೆ ಅಂದರೆ ಪರಿಸ್ಥಿತಿ  ಎಷ್ಟು ವಿಕೋಪಕ್ಕೆ ಹೋಗಿದೆ ಎಂಬುದರ ಅರಿವಾಗುತ್ತದೆ.

ನಮ್ಮ ಬಳಿ ಆಗುತ್ತಿಲ್ಲ, ಕೇಂದ್ರದ ಮೊರೆ ಹೋದ ಮಹಾರಾಷ್ಟ್ರ

ಕರ್ನಾಟಕದಲ್ಲಿ ಲಾಕ್ ಡೌನ್ ಮಾತೇ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಇನ್ನೊಂದು ಕಡೆ ಸರ್ವಪಕ್ಷ ಸಭೆ ಕರೆದಿದ್ದು ಅದರಲ್ಲಿ ಯಾವ ತೀರ್ಮಾನ ಹೊರಕ್ಕೆ ಬರಲಿದೆ ನೋಡಬೇಕಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!