ಮತ್ತೆ ಲಾಕ್ ಡೌನ್‌ ಆಗುತ್ತಾ? ಹೆಣ ಸುಡಲು ಆಂಬುಲೆನ್ಸ್ ಸರತಿ ಸಾಲು

ಮತ್ತೆ ಲಾಕ್ ಡೌನ್‌ ಆಗುತ್ತಾ? ಹೆಣ ಸುಡಲು ಆಂಬುಲೆನ್ಸ್ ಸರತಿ ಸಾಲು

Published : Apr 14, 2021, 11:43 PM IST

ಕರ್ನಾಟಕದಲ್ಲಿ ಕೊರೋನಾ ಅಬ್ಬರ/ ರಾಜ್ಯದಲ್ಲಿ ಲಾಕ್ ಡೌನ್ ಆಗುತ್ತಾ? ಔಷಧಿ ಲಭ್ಯತೆ  ಹೇಗಿದೆ? ಸರ್ವಪಕ್ಷ ಸಭೆ ನಂತರ ಆಗುವ ಬದಲಾವಣೆ ಏನು? ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

ಬೆಂಗಳೂರು(ಏ. 14)  ಕರ್ನಾಟಕದಲ್ಲಿ ಕೊರೋನಾ ಅಬ್ಬರಿಸಿದೆ.  ಯಲಹಂಕದ ಸ್ಮಶಾನದ ಬಳಿ ಶವಗಳನ್ನು ಸುಡಲು ಆಂಬುಲೆನ್ಸ್ ಗಳು ಸರತಿ ಸಾಲಿನಲ್ಲಿ ನಿಂತಿವೆ ಅಂದರೆ ಪರಿಸ್ಥಿತಿ  ಎಷ್ಟು ವಿಕೋಪಕ್ಕೆ ಹೋಗಿದೆ ಎಂಬುದರ ಅರಿವಾಗುತ್ತದೆ.

ನಮ್ಮ ಬಳಿ ಆಗುತ್ತಿಲ್ಲ, ಕೇಂದ್ರದ ಮೊರೆ ಹೋದ ಮಹಾರಾಷ್ಟ್ರ

ಕರ್ನಾಟಕದಲ್ಲಿ ಲಾಕ್ ಡೌನ್ ಮಾತೇ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಇನ್ನೊಂದು ಕಡೆ ಸರ್ವಪಕ್ಷ ಸಭೆ ಕರೆದಿದ್ದು ಅದರಲ್ಲಿ ಯಾವ ತೀರ್ಮಾನ ಹೊರಕ್ಕೆ ಬರಲಿದೆ ನೋಡಬೇಕಿದೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!