ರಾಜ್ಯದಲ್ಲಿ  ಮತ್ತೆ ಸೋಂಕು ಏರಿಕೆ, ರೈತರ ನೆರವಿಗೆ ಬರಬೇಕಿದೆ ಸರ್ಕಾರ

ರಾಜ್ಯದಲ್ಲಿ ಮತ್ತೆ ಸೋಂಕು ಏರಿಕೆ, ರೈತರ ನೆರವಿಗೆ ಬರಬೇಕಿದೆ ಸರ್ಕಾರ

Published : May 26, 2021, 11:53 PM IST

* ಕರ್ನಾಟಕಲ್ಲಿ  ಮತ್ತೆ ಏರಿಕೆಯಾದ ಸೋಂಕು
* ಲಸಿಕೆಯನ್ನು ವೇಸ್ಟ್ ಮಾಡಿದ ರಾಜ್ಯಗಳಿಗೆ ಏನು ಹೇಳಬೇಕು?
* ಬಂಪರ್ ಬೆಳೆ ಬಂದ್ರೂ ಬೆಲೆ ಇಲ್ಲದೆ ರೈತ ಕಂಗಾಲು 

ಬೆಂಗಳೂರು(ಮೇ 26)  ಕರ್ನಾಟಕದಲ್ಲಿ ಮತ್ತೆ ಕೊರೋನಾ ಸೋಂಕಿನ ಸಂಖ್ಯೆ ಏರಿಕೆಯಾಗಿದೆ. ಆದರೆ ಸಾವಿನ ಸಂಖ್ಯೆ ಇಳಿಮುಖವಾಗಿದೆ.   ಕೇಂದ್ರ ಸರ್ಕಾರ ನೀಡಿಕೆ ಮಾಡಿದ್ದ ಲಸಿಕೆಯನ್ನು ಅನೇಕ ರಾಜ್ಯಗಳು ವ್ಯರ್ಥ ಮಾಡಿವೆ.

ಕೊರೋನಾ ನಡುವೆ ಒಂದು ದೊಡ್ಡ ಶುಭ ಸುದ್ದಿ

ಒಳ್ಳೆಯ ಬೆಳೆ ಬೆಳೆದುಕೊಂಡ ರೈತರಿಗೆ ಲಾಕ್ ಡೌನ್ ಸಂಕಷ್ಟ ತಂದಿದೆ. ಕೃಷಿ ಕಾಯಿದೆ ವಿರೋಧಿಸಿ ಮತ್ತೊಂದು ಸುತ್ತಿನ ಹೋರಾಟವೂ ನಡೆದು ಹೋಗಿದೆ. ಎಲ್ಲ ಸುದ್ದಿಗಳ ಮೇಲೆ ರೌಂಡಪ್ ನ್ಯೂಸ್ ಅವರ್ ನಲ್ಲಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?