News Hour: ಸ್ಪಾಟ್ 13 ರಲ್ಲಿ GPR ಬಳಸಲು ಎಸ್​ಐಟಿ ನಿರ್ಧಾರ? ಹೊಸ ಜಾಗ, ಹೊಸ ಗುರುತು, ಎಸ್​ಐಟಿ ನಡೆ ನಿಗೂಢ!

News Hour: ಸ್ಪಾಟ್ 13 ರಲ್ಲಿ GPR ಬಳಸಲು ಎಸ್​ಐಟಿ ನಿರ್ಧಾರ? ಹೊಸ ಜಾಗ, ಹೊಸ ಗುರುತು, ಎಸ್​ಐಟಿ ನಡೆ ನಿಗೂಢ!

Published : Aug 09, 2025, 03:40 PM IST
ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿ ಎಸ್‌ಐಟಿ ಹೊಸ ಸ್ಥಳಗಳಲ್ಲಿ ಶೋಧ ಮುಂದುವರಿಸಿದೆ. ಜಿಪಿಆರ್ ತಂತ್ರಜ್ಞಾನ ಬಳಸಲು ನಿರ್ಧರಿಸಿದ್ದು, ಉಪ್ಪಿನ ಮೂಟೆಗಳ ಬಳಕೆ ಕುತೂಹಲ ಮೂಡಿಸಿದೆ. ಅಸ್ಥಿಪಂಜರದ ಡಿಎನ್‌ಎ ವರದಿಗಾಗಿ ಕಾಯಲಾಗುತ್ತಿದೆ.

ಮಂಗಳೂರು (ಆ,9): ಧರ್ಮಸ್ಥಳ ಪ್ರಕರಣಗಳ ತನಿಖೆ ನಡೆಸುತ್ತಿರುವ ಎಸ್‌ಐಟಿ, ನಿಗೂಢ ಹೆಜ್ಜೆಗಳನ್ನು ಇಡುತ್ತಿದ್ದು, ಹೊಸ ಸ್ಥಳಗಳಲ್ಲಿ ಶೋಧಕಾರ್ಯ ಮುಂದುವರಿಸಿದೆ. ಪ್ರಮುಖವಾಗಿ, ಬೆಂಗಳೂರಿನಿಂದ ಜಿಪಿಆರ್ (Ground Penetrating Radar) ತಂತ್ರಜ್ಞಾನವನ್ನು ತರಿಸಲು ನಿರ್ಧರಿಸಿದೆ. ಇದು ಅತ್ಯಂತ ದುಬಾರಿ ತಂತ್ರಜ್ಞಾನವಾಗಿದ್ದು, ಮಳೆಗಾಲದ ಕಾರಣ ಜೌಗು ಪ್ರದೇಶಗಳಲ್ಲಿ ಇದರ ಬಳಕೆಗೆ ಸವಾಲು ಎದುರಾಗಬಹುದು ಎನ್ನಲಾಗಿದೆ.

ಇತ್ತ, 14ನೇ ಸ್ಪಾಟ್‌ನಲ್ಲಿ ಸಿಕ್ಕಿದ ಅಸ್ಥಿಪಂಜರದ ಕುರಿತು ತನಿಖೆ ಚುರುಕುಗೊಂಡಿದ್ದು, ಡಿಎನ್‌ಎ ವರದಿಗಾಗಿ ಕಾಯಲಾಗುತ್ತಿದೆ. ಮತ್ತೊಂದೆಡೆ, ಧರ್ಮಸ್ಥಳದಿಂದ 2 ಕಿ.ಮೀ ದೂರದಲ್ಲಿರುವ ಬೊಳಿಯಾರ್ ಅರಣ್ಯ ಪ್ರದೇಶದ 15ನೇ ಪಾಯಿಂಟ್‌ನಲ್ಲಿ ಎಸ್‌ಐಟಿ ಶೋಧ ನಡೆಸುತ್ತಿದೆ. ಈ ಪ್ರದೇಶದಲ್ಲಿ 1986ರಲ್ಲಿ ಕೊಲೆಯಾದ ಪದ್ಮಲತಾ ಅಥವಾ 2010ರಲ್ಲಿ ಅತ್ಯಾಚಾರಕ್ಕೊಳಗಾದ ಶಾಲಾ ಬಾಲಕಿಯ ಮೃತದೇಹ ಹೂತಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ಶೋಧ ಕಾರ್ಯಕ್ಕಾಗಿ ಎಸ್‌ಐಟಿ ಉಪ್ಪಿನ ಮೂಟೆಗಳನ್ನು ಬಳಸುತ್ತಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಮೂಲಕ, ಹೊಸ ಸುಳಿವುಗಳ ಆಧಾರದ ಮೇಲೆ ಎಸ್‌ಐಟಿ ತನ್ನ ತನಿಖೆಯನ್ನು ನಿಗೂಢವಾಗಿ ಮುಂದುವರಿಸಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more