ನ್ಯೂಸ್ ಅವರ್;  ಸಿಂಗಲ್ ಹೆಂಡ್ತಿ ಚಾಲೆಂಜ್,  ಕೊರೋನಾ ಕಂಟ್ರೋಲ್‌ಗೆ ಹೊಸ ರೂಲ್ಸ್

ನ್ಯೂಸ್ ಅವರ್;  ಸಿಂಗಲ್ ಹೆಂಡ್ತಿ ಚಾಲೆಂಜ್,  ಕೊರೋನಾ ಕಂಟ್ರೋಲ್‌ಗೆ ಹೊಸ ರೂಲ್ಸ್

Published : Mar 24, 2021, 11:37 PM IST

ಸಿಂಗಲ್ ಹೆಂಡ್ತಿ ಚಾಲೆಂಜ್/ ಸುಧಾಕರ್ ಹೇಳಿಕೆಗೆ ಎಲ್ಲರೂ ಕೆಂಡ/ ಬಿಜೆಪಿಗೂ ಮುಜುಗರ ತಂದ ಹೇಳಿಕೆ/ ಕೊರೋನಾ ಕಂಟ್ರೋಲ್‌ ಗೆ ರಾಜ್ಯ ಸರ್ಕಾರ ಪ್ಲಾನ್

ಬೆಂಗಳೂರು(ಮಾ. 24) ಸೆಕ್ಸ್ ಸಿಡಿ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಇದಕ್ಕೆ ಕಾರಣ ಸಚಿವ ಸುಧಾಕರ್ ನೀಡಿದ ಸಿಂಗಲ್ ಹೆಂಡ್ತಿ ಚಾಲೆಂಜ್.. ಇಡೀ ದಿನ ಸುಧಾಕರ್ ಹೇಳಿಕೆಯೇ ಚರ್ಚೆಯಾಯಿತು. ಎಲ್ಲ ಪಕ್ಷದ ನಾಯಕರು, ಶಾಸಕಿಯರು ಸುಧಾಕರ್ ಹೇಳಿಕೆ ಖಂಡಿಸಿದರು.

ಸುಧಾಕರ್ ಹೇಳಿಕೆ ತಂದ ಹೊಸ ಸಂಕಟ

ಕರ್ನಾಟಕದಲ್ಲಿ ಕೊರೋನಾ ಕೈಮೀರುವ ಸ್ಥಿತಿ ತಲುಪಿದ್ದು ಜನರು ಎಚ್ಚರಿಕೆ ವಹಿಸಬೇಕು, ಸಿನಿಮಾ ನಟರು ತಮ್ಮ ಅಭಿಮಾನಿಗಳಿಗೆ ತಿಳಿಹೇಳಬೇಕು ಎಂದು ಸುಧಾಕರ್ ಮನವಿ ಮಾಡಿಕೊಂಡರು. ಇನ್ನೊಂದು ಕಡೆ ಕೊರೋನಾ ನಿಯಂತ್ರಣಕ್ಕೆ ಸರ್ಕಾರ  ಹೊಸ ರೂಲ್ಸ್ ತಂದಿದೆ .

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?