ನ್ಯೂಸ್ ಅವರ್;  ಸಿಂಗಲ್ ಹೆಂಡ್ತಿ ಚಾಲೆಂಜ್,  ಕೊರೋನಾ ಕಂಟ್ರೋಲ್‌ಗೆ ಹೊಸ ರೂಲ್ಸ್

ನ್ಯೂಸ್ ಅವರ್;  ಸಿಂಗಲ್ ಹೆಂಡ್ತಿ ಚಾಲೆಂಜ್,  ಕೊರೋನಾ ಕಂಟ್ರೋಲ್‌ಗೆ ಹೊಸ ರೂಲ್ಸ್

Published : Mar 24, 2021, 11:37 PM IST

ಸಿಂಗಲ್ ಹೆಂಡ್ತಿ ಚಾಲೆಂಜ್/ ಸುಧಾಕರ್ ಹೇಳಿಕೆಗೆ ಎಲ್ಲರೂ ಕೆಂಡ/ ಬಿಜೆಪಿಗೂ ಮುಜುಗರ ತಂದ ಹೇಳಿಕೆ/ ಕೊರೋನಾ ಕಂಟ್ರೋಲ್‌ ಗೆ ರಾಜ್ಯ ಸರ್ಕಾರ ಪ್ಲಾನ್

ಬೆಂಗಳೂರು(ಮಾ. 24) ಸೆಕ್ಸ್ ಸಿಡಿ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಇದಕ್ಕೆ ಕಾರಣ ಸಚಿವ ಸುಧಾಕರ್ ನೀಡಿದ ಸಿಂಗಲ್ ಹೆಂಡ್ತಿ ಚಾಲೆಂಜ್.. ಇಡೀ ದಿನ ಸುಧಾಕರ್ ಹೇಳಿಕೆಯೇ ಚರ್ಚೆಯಾಯಿತು. ಎಲ್ಲ ಪಕ್ಷದ ನಾಯಕರು, ಶಾಸಕಿಯರು ಸುಧಾಕರ್ ಹೇಳಿಕೆ ಖಂಡಿಸಿದರು.

ಸುಧಾಕರ್ ಹೇಳಿಕೆ ತಂದ ಹೊಸ ಸಂಕಟ

ಕರ್ನಾಟಕದಲ್ಲಿ ಕೊರೋನಾ ಕೈಮೀರುವ ಸ್ಥಿತಿ ತಲುಪಿದ್ದು ಜನರು ಎಚ್ಚರಿಕೆ ವಹಿಸಬೇಕು, ಸಿನಿಮಾ ನಟರು ತಮ್ಮ ಅಭಿಮಾನಿಗಳಿಗೆ ತಿಳಿಹೇಳಬೇಕು ಎಂದು ಸುಧಾಕರ್ ಮನವಿ ಮಾಡಿಕೊಂಡರು. ಇನ್ನೊಂದು ಕಡೆ ಕೊರೋನಾ ನಿಯಂತ್ರಣಕ್ಕೆ ಸರ್ಕಾರ  ಹೊಸ ರೂಲ್ಸ್ ತಂದಿದೆ .

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!