ನ್ಯೂಸ್ ಅವರ್;  ಸಿಂಗಲ್ ಹೆಂಡ್ತಿ ಚಾಲೆಂಜ್,  ಕೊರೋನಾ ಕಂಟ್ರೋಲ್‌ಗೆ ಹೊಸ ರೂಲ್ಸ್

ನ್ಯೂಸ್ ಅವರ್;  ಸಿಂಗಲ್ ಹೆಂಡ್ತಿ ಚಾಲೆಂಜ್,  ಕೊರೋನಾ ಕಂಟ್ರೋಲ್‌ಗೆ ಹೊಸ ರೂಲ್ಸ್

Published : Mar 24, 2021, 11:37 PM IST

ಸಿಂಗಲ್ ಹೆಂಡ್ತಿ ಚಾಲೆಂಜ್/ ಸುಧಾಕರ್ ಹೇಳಿಕೆಗೆ ಎಲ್ಲರೂ ಕೆಂಡ/ ಬಿಜೆಪಿಗೂ ಮುಜುಗರ ತಂದ ಹೇಳಿಕೆ/ ಕೊರೋನಾ ಕಂಟ್ರೋಲ್‌ ಗೆ ರಾಜ್ಯ ಸರ್ಕಾರ ಪ್ಲಾನ್

ಬೆಂಗಳೂರು(ಮಾ. 24) ಸೆಕ್ಸ್ ಸಿಡಿ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಇದಕ್ಕೆ ಕಾರಣ ಸಚಿವ ಸುಧಾಕರ್ ನೀಡಿದ ಸಿಂಗಲ್ ಹೆಂಡ್ತಿ ಚಾಲೆಂಜ್.. ಇಡೀ ದಿನ ಸುಧಾಕರ್ ಹೇಳಿಕೆಯೇ ಚರ್ಚೆಯಾಯಿತು. ಎಲ್ಲ ಪಕ್ಷದ ನಾಯಕರು, ಶಾಸಕಿಯರು ಸುಧಾಕರ್ ಹೇಳಿಕೆ ಖಂಡಿಸಿದರು.

ಸುಧಾಕರ್ ಹೇಳಿಕೆ ತಂದ ಹೊಸ ಸಂಕಟ

ಕರ್ನಾಟಕದಲ್ಲಿ ಕೊರೋನಾ ಕೈಮೀರುವ ಸ್ಥಿತಿ ತಲುಪಿದ್ದು ಜನರು ಎಚ್ಚರಿಕೆ ವಹಿಸಬೇಕು, ಸಿನಿಮಾ ನಟರು ತಮ್ಮ ಅಭಿಮಾನಿಗಳಿಗೆ ತಿಳಿಹೇಳಬೇಕು ಎಂದು ಸುಧಾಕರ್ ಮನವಿ ಮಾಡಿಕೊಂಡರು. ಇನ್ನೊಂದು ಕಡೆ ಕೊರೋನಾ ನಿಯಂತ್ರಣಕ್ಕೆ ಸರ್ಕಾರ  ಹೊಸ ರೂಲ್ಸ್ ತಂದಿದೆ .

 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!