ನ್ಯೂಸ್ ಅವರ್;  ಸಿಂಗಲ್ ಹೆಂಡ್ತಿ ಚಾಲೆಂಜ್,  ಕೊರೋನಾ ಕಂಟ್ರೋಲ್‌ಗೆ ಹೊಸ ರೂಲ್ಸ್

ನ್ಯೂಸ್ ಅವರ್;  ಸಿಂಗಲ್ ಹೆಂಡ್ತಿ ಚಾಲೆಂಜ್,  ಕೊರೋನಾ ಕಂಟ್ರೋಲ್‌ಗೆ ಹೊಸ ರೂಲ್ಸ್

Published : Mar 24, 2021, 11:37 PM IST

ಸಿಂಗಲ್ ಹೆಂಡ್ತಿ ಚಾಲೆಂಜ್/ ಸುಧಾಕರ್ ಹೇಳಿಕೆಗೆ ಎಲ್ಲರೂ ಕೆಂಡ/ ಬಿಜೆಪಿಗೂ ಮುಜುಗರ ತಂದ ಹೇಳಿಕೆ/ ಕೊರೋನಾ ಕಂಟ್ರೋಲ್‌ ಗೆ ರಾಜ್ಯ ಸರ್ಕಾರ ಪ್ಲಾನ್

ಬೆಂಗಳೂರು(ಮಾ. 24) ಸೆಕ್ಸ್ ಸಿಡಿ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಇದಕ್ಕೆ ಕಾರಣ ಸಚಿವ ಸುಧಾಕರ್ ನೀಡಿದ ಸಿಂಗಲ್ ಹೆಂಡ್ತಿ ಚಾಲೆಂಜ್.. ಇಡೀ ದಿನ ಸುಧಾಕರ್ ಹೇಳಿಕೆಯೇ ಚರ್ಚೆಯಾಯಿತು. ಎಲ್ಲ ಪಕ್ಷದ ನಾಯಕರು, ಶಾಸಕಿಯರು ಸುಧಾಕರ್ ಹೇಳಿಕೆ ಖಂಡಿಸಿದರು.

ಸುಧಾಕರ್ ಹೇಳಿಕೆ ತಂದ ಹೊಸ ಸಂಕಟ

ಕರ್ನಾಟಕದಲ್ಲಿ ಕೊರೋನಾ ಕೈಮೀರುವ ಸ್ಥಿತಿ ತಲುಪಿದ್ದು ಜನರು ಎಚ್ಚರಿಕೆ ವಹಿಸಬೇಕು, ಸಿನಿಮಾ ನಟರು ತಮ್ಮ ಅಭಿಮಾನಿಗಳಿಗೆ ತಿಳಿಹೇಳಬೇಕು ಎಂದು ಸುಧಾಕರ್ ಮನವಿ ಮಾಡಿಕೊಂಡರು. ಇನ್ನೊಂದು ಕಡೆ ಕೊರೋನಾ ನಿಯಂತ್ರಣಕ್ಕೆ ಸರ್ಕಾರ  ಹೊಸ ರೂಲ್ಸ್ ತಂದಿದೆ .

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!