ನ್ಯೂಸ್ ಅವರ್;  ಸಿಂಗಲ್ ಹೆಂಡ್ತಿ ಚಾಲೆಂಜ್,  ಕೊರೋನಾ ಕಂಟ್ರೋಲ್‌ಗೆ ಹೊಸ ರೂಲ್ಸ್

ನ್ಯೂಸ್ ಅವರ್;  ಸಿಂಗಲ್ ಹೆಂಡ್ತಿ ಚಾಲೆಂಜ್,  ಕೊರೋನಾ ಕಂಟ್ರೋಲ್‌ಗೆ ಹೊಸ ರೂಲ್ಸ್

Published : Mar 24, 2021, 11:37 PM IST

ಸಿಂಗಲ್ ಹೆಂಡ್ತಿ ಚಾಲೆಂಜ್/ ಸುಧಾಕರ್ ಹೇಳಿಕೆಗೆ ಎಲ್ಲರೂ ಕೆಂಡ/ ಬಿಜೆಪಿಗೂ ಮುಜುಗರ ತಂದ ಹೇಳಿಕೆ/ ಕೊರೋನಾ ಕಂಟ್ರೋಲ್‌ ಗೆ ರಾಜ್ಯ ಸರ್ಕಾರ ಪ್ಲಾನ್

ಬೆಂಗಳೂರು(ಮಾ. 24) ಸೆಕ್ಸ್ ಸಿಡಿ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಇದಕ್ಕೆ ಕಾರಣ ಸಚಿವ ಸುಧಾಕರ್ ನೀಡಿದ ಸಿಂಗಲ್ ಹೆಂಡ್ತಿ ಚಾಲೆಂಜ್.. ಇಡೀ ದಿನ ಸುಧಾಕರ್ ಹೇಳಿಕೆಯೇ ಚರ್ಚೆಯಾಯಿತು. ಎಲ್ಲ ಪಕ್ಷದ ನಾಯಕರು, ಶಾಸಕಿಯರು ಸುಧಾಕರ್ ಹೇಳಿಕೆ ಖಂಡಿಸಿದರು.

ಸುಧಾಕರ್ ಹೇಳಿಕೆ ತಂದ ಹೊಸ ಸಂಕಟ

ಕರ್ನಾಟಕದಲ್ಲಿ ಕೊರೋನಾ ಕೈಮೀರುವ ಸ್ಥಿತಿ ತಲುಪಿದ್ದು ಜನರು ಎಚ್ಚರಿಕೆ ವಹಿಸಬೇಕು, ಸಿನಿಮಾ ನಟರು ತಮ್ಮ ಅಭಿಮಾನಿಗಳಿಗೆ ತಿಳಿಹೇಳಬೇಕು ಎಂದು ಸುಧಾಕರ್ ಮನವಿ ಮಾಡಿಕೊಂಡರು. ಇನ್ನೊಂದು ಕಡೆ ಕೊರೋನಾ ನಿಯಂತ್ರಣಕ್ಕೆ ಸರ್ಕಾರ  ಹೊಸ ರೂಲ್ಸ್ ತಂದಿದೆ .

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್