News Hour: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ.. ಹಿಜಾಬ್ ಬೇಕು ಎಂದವರು ಬರೆಯದೇ ಮನೆಗೆ ಹೋದರು

News Hour: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ.. ಹಿಜಾಬ್ ಬೇಕು ಎಂದವರು ಬರೆಯದೇ ಮನೆಗೆ ಹೋದರು

Published : Mar 28, 2022, 11:53 PM IST

* ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭ ಮತ್ತು ಹಿಜಾಬ್ ಆದೇಶ
*  ಹಿಜಾಬ್ ಎಂದು  ಪರೀಕ್ಷೆ ಬಿಟ್ಟವರೇ ಕೆಲವೇ  ಮಂದಿ
* ಹಲಾಲ್ ಮಾಂಸ ಬೇಡ.. ಹಿಂದು ಜನಜಾಗೃತಿ ಸಮಿತಿ ಅಭಿಯಾನ
*ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿದ  ತೀರ್ಪು ಮತ್ತೆ ಉಲ್ಲೇಖ

ಬೆಂಗಳೂರು(ಮಾ. 28)  ಕರ್ನಾಟಕದಲ್ಲಿ (Karnataka) ಎಸ್‌ ಎಸ್‌ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದೆ. ಕರ್ನಾಟಕ ಹೈಕೋರ್ಟ್(High Court)  ಸಮವಸ್ತ್ರಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿದ ಆದೇಶವನ್ನು ಸರ್ಕಾರ ಪಾಲಿಸುತ್ತೇನೆ ಎಂದು ತಿಳಿಸಿತ್ತು. ಧರ್ಮದ ಆಚರಣೆಗಳನ್ನು ಮನೆಯಲ್ಲಿ ಇಟ್ಟುಕೊಳ್ಳೋಣ.. ಶಾಲೆಯಲ್ಲಿ ಬೇಡ.. ಶಿಕ್ಷಣ ಬಹಳ ಮುಖ್ಯ ಇದನ್ನು ಮಕ್ಕಳು ಮತ್ತು ಪೋಷಕರೇ ಹೇಳಿದ್ದಾರೆ.

ಪರೀಕ್ಷೆ ವೇಳೆ ಮೃತಪಟ್ಟ ವಿದ್ಯಾರ್ಥಿನಿ

ಯುಗಾದಿ ಸಂದರ್ಭದಲ್ಲಿ ಹಲಾಲ್ ಮಾಂಸ  ಬೇಡ ಎಂಬ ಅಭಿಯಾನ ಆರಂಭವಾಗಿದೆ. ಹಿಂದು ಜನಜಾಗೃತಿ ಸಮಿತಿ ಇಂಥದ್ದೊಂದು ಮಾತನ್ನು ಮುಂದೆ ಇಟ್ಟಿದೆ .  ವಸ್ತ್ರಕ್ಕೆ ಅವಕಾಶ ಮಾಡಿಕೊಟ್ಟಿದ್ದ ಕರ್ನಾಟಕ ಹೈಕೋರ್ಟ್  ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಎಲ್ಲ ಎಂಬುದನ್ನು ಹೇಳಿದೆ. ಎಸ್‌ಎಸ್ ಎಲ್ ಸಿ ಪರೀಕ್ಷೆ ಸಂದರ್ಭ ಮತ್ತೆ ವಿಚಾರ ಚರ್ಚೆಗೆ ಬಂದಿದೆ.

 

 

 

 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more