News Hour: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ.. ಹಿಜಾಬ್ ಬೇಕು ಎಂದವರು ಬರೆಯದೇ ಮನೆಗೆ ಹೋದರು

News Hour: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ.. ಹಿಜಾಬ್ ಬೇಕು ಎಂದವರು ಬರೆಯದೇ ಮನೆಗೆ ಹೋದರು

Published : Mar 28, 2022, 11:53 PM IST

* ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭ ಮತ್ತು ಹಿಜಾಬ್ ಆದೇಶ
*  ಹಿಜಾಬ್ ಎಂದು  ಪರೀಕ್ಷೆ ಬಿಟ್ಟವರೇ ಕೆಲವೇ  ಮಂದಿ
* ಹಲಾಲ್ ಮಾಂಸ ಬೇಡ.. ಹಿಂದು ಜನಜಾಗೃತಿ ಸಮಿತಿ ಅಭಿಯಾನ
*ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿದ  ತೀರ್ಪು ಮತ್ತೆ ಉಲ್ಲೇಖ

ಬೆಂಗಳೂರು(ಮಾ. 28)  ಕರ್ನಾಟಕದಲ್ಲಿ (Karnataka) ಎಸ್‌ ಎಸ್‌ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದೆ. ಕರ್ನಾಟಕ ಹೈಕೋರ್ಟ್(High Court)  ಸಮವಸ್ತ್ರಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿದ ಆದೇಶವನ್ನು ಸರ್ಕಾರ ಪಾಲಿಸುತ್ತೇನೆ ಎಂದು ತಿಳಿಸಿತ್ತು. ಧರ್ಮದ ಆಚರಣೆಗಳನ್ನು ಮನೆಯಲ್ಲಿ ಇಟ್ಟುಕೊಳ್ಳೋಣ.. ಶಾಲೆಯಲ್ಲಿ ಬೇಡ.. ಶಿಕ್ಷಣ ಬಹಳ ಮುಖ್ಯ ಇದನ್ನು ಮಕ್ಕಳು ಮತ್ತು ಪೋಷಕರೇ ಹೇಳಿದ್ದಾರೆ.

ಪರೀಕ್ಷೆ ವೇಳೆ ಮೃತಪಟ್ಟ ವಿದ್ಯಾರ್ಥಿನಿ

ಯುಗಾದಿ ಸಂದರ್ಭದಲ್ಲಿ ಹಲಾಲ್ ಮಾಂಸ  ಬೇಡ ಎಂಬ ಅಭಿಯಾನ ಆರಂಭವಾಗಿದೆ. ಹಿಂದು ಜನಜಾಗೃತಿ ಸಮಿತಿ ಇಂಥದ್ದೊಂದು ಮಾತನ್ನು ಮುಂದೆ ಇಟ್ಟಿದೆ .  ವಸ್ತ್ರಕ್ಕೆ ಅವಕಾಶ ಮಾಡಿಕೊಟ್ಟಿದ್ದ ಕರ್ನಾಟಕ ಹೈಕೋರ್ಟ್  ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಎಲ್ಲ ಎಂಬುದನ್ನು ಹೇಳಿದೆ. ಎಸ್‌ಎಸ್ ಎಲ್ ಸಿ ಪರೀಕ್ಷೆ ಸಂದರ್ಭ ಮತ್ತೆ ವಿಚಾರ ಚರ್ಚೆಗೆ ಬಂದಿದೆ.

 

 

 

 

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more