News Hour: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ.. ಹಿಜಾಬ್ ಬೇಕು ಎಂದವರು ಬರೆಯದೇ ಮನೆಗೆ ಹೋದರು

News Hour: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ.. ಹಿಜಾಬ್ ಬೇಕು ಎಂದವರು ಬರೆಯದೇ ಮನೆಗೆ ಹೋದರು

Published : Mar 28, 2022, 11:53 PM IST

* ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭ ಮತ್ತು ಹಿಜಾಬ್ ಆದೇಶ
*  ಹಿಜಾಬ್ ಎಂದು  ಪರೀಕ್ಷೆ ಬಿಟ್ಟವರೇ ಕೆಲವೇ  ಮಂದಿ
* ಹಲಾಲ್ ಮಾಂಸ ಬೇಡ.. ಹಿಂದು ಜನಜಾಗೃತಿ ಸಮಿತಿ ಅಭಿಯಾನ
*ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿದ  ತೀರ್ಪು ಮತ್ತೆ ಉಲ್ಲೇಖ

ಬೆಂಗಳೂರು(ಮಾ. 28)  ಕರ್ನಾಟಕದಲ್ಲಿ (Karnataka) ಎಸ್‌ ಎಸ್‌ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದೆ. ಕರ್ನಾಟಕ ಹೈಕೋರ್ಟ್(High Court)  ಸಮವಸ್ತ್ರಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿದ ಆದೇಶವನ್ನು ಸರ್ಕಾರ ಪಾಲಿಸುತ್ತೇನೆ ಎಂದು ತಿಳಿಸಿತ್ತು. ಧರ್ಮದ ಆಚರಣೆಗಳನ್ನು ಮನೆಯಲ್ಲಿ ಇಟ್ಟುಕೊಳ್ಳೋಣ.. ಶಾಲೆಯಲ್ಲಿ ಬೇಡ.. ಶಿಕ್ಷಣ ಬಹಳ ಮುಖ್ಯ ಇದನ್ನು ಮಕ್ಕಳು ಮತ್ತು ಪೋಷಕರೇ ಹೇಳಿದ್ದಾರೆ.

ಪರೀಕ್ಷೆ ವೇಳೆ ಮೃತಪಟ್ಟ ವಿದ್ಯಾರ್ಥಿನಿ

ಯುಗಾದಿ ಸಂದರ್ಭದಲ್ಲಿ ಹಲಾಲ್ ಮಾಂಸ  ಬೇಡ ಎಂಬ ಅಭಿಯಾನ ಆರಂಭವಾಗಿದೆ. ಹಿಂದು ಜನಜಾಗೃತಿ ಸಮಿತಿ ಇಂಥದ್ದೊಂದು ಮಾತನ್ನು ಮುಂದೆ ಇಟ್ಟಿದೆ .  ವಸ್ತ್ರಕ್ಕೆ ಅವಕಾಶ ಮಾಡಿಕೊಟ್ಟಿದ್ದ ಕರ್ನಾಟಕ ಹೈಕೋರ್ಟ್  ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಎಲ್ಲ ಎಂಬುದನ್ನು ಹೇಳಿದೆ. ಎಸ್‌ಎಸ್ ಎಲ್ ಸಿ ಪರೀಕ್ಷೆ ಸಂದರ್ಭ ಮತ್ತೆ ವಿಚಾರ ಚರ್ಚೆಗೆ ಬಂದಿದೆ.

 

 

 

 

 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more