News Hour: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ.. ಹಿಜಾಬ್ ಬೇಕು ಎಂದವರು ಬರೆಯದೇ ಮನೆಗೆ ಹೋದರು

News Hour: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ.. ಹಿಜಾಬ್ ಬೇಕು ಎಂದವರು ಬರೆಯದೇ ಮನೆಗೆ ಹೋದರು

Published : Mar 28, 2022, 11:53 PM IST

* ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭ ಮತ್ತು ಹಿಜಾಬ್ ಆದೇಶ
*  ಹಿಜಾಬ್ ಎಂದು  ಪರೀಕ್ಷೆ ಬಿಟ್ಟವರೇ ಕೆಲವೇ  ಮಂದಿ
* ಹಲಾಲ್ ಮಾಂಸ ಬೇಡ.. ಹಿಂದು ಜನಜಾಗೃತಿ ಸಮಿತಿ ಅಭಿಯಾನ
*ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿದ  ತೀರ್ಪು ಮತ್ತೆ ಉಲ್ಲೇಖ

ಬೆಂಗಳೂರು(ಮಾ. 28)  ಕರ್ನಾಟಕದಲ್ಲಿ (Karnataka) ಎಸ್‌ ಎಸ್‌ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದೆ. ಕರ್ನಾಟಕ ಹೈಕೋರ್ಟ್(High Court)  ಸಮವಸ್ತ್ರಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿದ ಆದೇಶವನ್ನು ಸರ್ಕಾರ ಪಾಲಿಸುತ್ತೇನೆ ಎಂದು ತಿಳಿಸಿತ್ತು. ಧರ್ಮದ ಆಚರಣೆಗಳನ್ನು ಮನೆಯಲ್ಲಿ ಇಟ್ಟುಕೊಳ್ಳೋಣ.. ಶಾಲೆಯಲ್ಲಿ ಬೇಡ.. ಶಿಕ್ಷಣ ಬಹಳ ಮುಖ್ಯ ಇದನ್ನು ಮಕ್ಕಳು ಮತ್ತು ಪೋಷಕರೇ ಹೇಳಿದ್ದಾರೆ.

ಪರೀಕ್ಷೆ ವೇಳೆ ಮೃತಪಟ್ಟ ವಿದ್ಯಾರ್ಥಿನಿ

ಯುಗಾದಿ ಸಂದರ್ಭದಲ್ಲಿ ಹಲಾಲ್ ಮಾಂಸ  ಬೇಡ ಎಂಬ ಅಭಿಯಾನ ಆರಂಭವಾಗಿದೆ. ಹಿಂದು ಜನಜಾಗೃತಿ ಸಮಿತಿ ಇಂಥದ್ದೊಂದು ಮಾತನ್ನು ಮುಂದೆ ಇಟ್ಟಿದೆ .  ವಸ್ತ್ರಕ್ಕೆ ಅವಕಾಶ ಮಾಡಿಕೊಟ್ಟಿದ್ದ ಕರ್ನಾಟಕ ಹೈಕೋರ್ಟ್  ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಎಲ್ಲ ಎಂಬುದನ್ನು ಹೇಳಿದೆ. ಎಸ್‌ಎಸ್ ಎಲ್ ಸಿ ಪರೀಕ್ಷೆ ಸಂದರ್ಭ ಮತ್ತೆ ವಿಚಾರ ಚರ್ಚೆಗೆ ಬಂದಿದೆ.

 

 

 

 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more