News Hour: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ.. ಹಿಜಾಬ್ ಬೇಕು ಎಂದವರು ಬರೆಯದೇ ಮನೆಗೆ ಹೋದರು

News Hour: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ.. ಹಿಜಾಬ್ ಬೇಕು ಎಂದವರು ಬರೆಯದೇ ಮನೆಗೆ ಹೋದರು

Published : Mar 28, 2022, 11:53 PM IST

* ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭ ಮತ್ತು ಹಿಜಾಬ್ ಆದೇಶ
*  ಹಿಜಾಬ್ ಎಂದು  ಪರೀಕ್ಷೆ ಬಿಟ್ಟವರೇ ಕೆಲವೇ  ಮಂದಿ
* ಹಲಾಲ್ ಮಾಂಸ ಬೇಡ.. ಹಿಂದು ಜನಜಾಗೃತಿ ಸಮಿತಿ ಅಭಿಯಾನ
*ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿದ  ತೀರ್ಪು ಮತ್ತೆ ಉಲ್ಲೇಖ

ಬೆಂಗಳೂರು(ಮಾ. 28)  ಕರ್ನಾಟಕದಲ್ಲಿ (Karnataka) ಎಸ್‌ ಎಸ್‌ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದೆ. ಕರ್ನಾಟಕ ಹೈಕೋರ್ಟ್(High Court)  ಸಮವಸ್ತ್ರಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿದ ಆದೇಶವನ್ನು ಸರ್ಕಾರ ಪಾಲಿಸುತ್ತೇನೆ ಎಂದು ತಿಳಿಸಿತ್ತು. ಧರ್ಮದ ಆಚರಣೆಗಳನ್ನು ಮನೆಯಲ್ಲಿ ಇಟ್ಟುಕೊಳ್ಳೋಣ.. ಶಾಲೆಯಲ್ಲಿ ಬೇಡ.. ಶಿಕ್ಷಣ ಬಹಳ ಮುಖ್ಯ ಇದನ್ನು ಮಕ್ಕಳು ಮತ್ತು ಪೋಷಕರೇ ಹೇಳಿದ್ದಾರೆ.

ಪರೀಕ್ಷೆ ವೇಳೆ ಮೃತಪಟ್ಟ ವಿದ್ಯಾರ್ಥಿನಿ

ಯುಗಾದಿ ಸಂದರ್ಭದಲ್ಲಿ ಹಲಾಲ್ ಮಾಂಸ  ಬೇಡ ಎಂಬ ಅಭಿಯಾನ ಆರಂಭವಾಗಿದೆ. ಹಿಂದು ಜನಜಾಗೃತಿ ಸಮಿತಿ ಇಂಥದ್ದೊಂದು ಮಾತನ್ನು ಮುಂದೆ ಇಟ್ಟಿದೆ .  ವಸ್ತ್ರಕ್ಕೆ ಅವಕಾಶ ಮಾಡಿಕೊಟ್ಟಿದ್ದ ಕರ್ನಾಟಕ ಹೈಕೋರ್ಟ್  ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಎಲ್ಲ ಎಂಬುದನ್ನು ಹೇಳಿದೆ. ಎಸ್‌ಎಸ್ ಎಲ್ ಸಿ ಪರೀಕ್ಷೆ ಸಂದರ್ಭ ಮತ್ತೆ ವಿಚಾರ ಚರ್ಚೆಗೆ ಬಂದಿದೆ.

 

 

 

 

 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more