News Hour: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ.. ಹಿಜಾಬ್ ಬೇಕು ಎಂದವರು ಬರೆಯದೇ ಮನೆಗೆ ಹೋದರು

News Hour: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ.. ಹಿಜಾಬ್ ಬೇಕು ಎಂದವರು ಬರೆಯದೇ ಮನೆಗೆ ಹೋದರು

Published : Mar 28, 2022, 11:53 PM IST

* ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭ ಮತ್ತು ಹಿಜಾಬ್ ಆದೇಶ
*  ಹಿಜಾಬ್ ಎಂದು  ಪರೀಕ್ಷೆ ಬಿಟ್ಟವರೇ ಕೆಲವೇ  ಮಂದಿ
* ಹಲಾಲ್ ಮಾಂಸ ಬೇಡ.. ಹಿಂದು ಜನಜಾಗೃತಿ ಸಮಿತಿ ಅಭಿಯಾನ
*ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿದ  ತೀರ್ಪು ಮತ್ತೆ ಉಲ್ಲೇಖ

ಬೆಂಗಳೂರು(ಮಾ. 28)  ಕರ್ನಾಟಕದಲ್ಲಿ (Karnataka) ಎಸ್‌ ಎಸ್‌ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದೆ. ಕರ್ನಾಟಕ ಹೈಕೋರ್ಟ್(High Court)  ಸಮವಸ್ತ್ರಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿದ ಆದೇಶವನ್ನು ಸರ್ಕಾರ ಪಾಲಿಸುತ್ತೇನೆ ಎಂದು ತಿಳಿಸಿತ್ತು. ಧರ್ಮದ ಆಚರಣೆಗಳನ್ನು ಮನೆಯಲ್ಲಿ ಇಟ್ಟುಕೊಳ್ಳೋಣ.. ಶಾಲೆಯಲ್ಲಿ ಬೇಡ.. ಶಿಕ್ಷಣ ಬಹಳ ಮುಖ್ಯ ಇದನ್ನು ಮಕ್ಕಳು ಮತ್ತು ಪೋಷಕರೇ ಹೇಳಿದ್ದಾರೆ.

ಪರೀಕ್ಷೆ ವೇಳೆ ಮೃತಪಟ್ಟ ವಿದ್ಯಾರ್ಥಿನಿ

ಯುಗಾದಿ ಸಂದರ್ಭದಲ್ಲಿ ಹಲಾಲ್ ಮಾಂಸ  ಬೇಡ ಎಂಬ ಅಭಿಯಾನ ಆರಂಭವಾಗಿದೆ. ಹಿಂದು ಜನಜಾಗೃತಿ ಸಮಿತಿ ಇಂಥದ್ದೊಂದು ಮಾತನ್ನು ಮುಂದೆ ಇಟ್ಟಿದೆ .  ವಸ್ತ್ರಕ್ಕೆ ಅವಕಾಶ ಮಾಡಿಕೊಟ್ಟಿದ್ದ ಕರ್ನಾಟಕ ಹೈಕೋರ್ಟ್  ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಎಲ್ಲ ಎಂಬುದನ್ನು ಹೇಳಿದೆ. ಎಸ್‌ಎಸ್ ಎಲ್ ಸಿ ಪರೀಕ್ಷೆ ಸಂದರ್ಭ ಮತ್ತೆ ವಿಚಾರ ಚರ್ಚೆಗೆ ಬಂದಿದೆ.

 

 

 

 

 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more