News Hour: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ.. ಹಿಜಾಬ್ ಬೇಕು ಎಂದವರು ಬರೆಯದೇ ಮನೆಗೆ ಹೋದರು

News Hour: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ.. ಹಿಜಾಬ್ ಬೇಕು ಎಂದವರು ಬರೆಯದೇ ಮನೆಗೆ ಹೋದರು

Published : Mar 28, 2022, 11:53 PM IST

* ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭ ಮತ್ತು ಹಿಜಾಬ್ ಆದೇಶ
*  ಹಿಜಾಬ್ ಎಂದು  ಪರೀಕ್ಷೆ ಬಿಟ್ಟವರೇ ಕೆಲವೇ  ಮಂದಿ
* ಹಲಾಲ್ ಮಾಂಸ ಬೇಡ.. ಹಿಂದು ಜನಜಾಗೃತಿ ಸಮಿತಿ ಅಭಿಯಾನ
*ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿದ  ತೀರ್ಪು ಮತ್ತೆ ಉಲ್ಲೇಖ

ಬೆಂಗಳೂರು(ಮಾ. 28)  ಕರ್ನಾಟಕದಲ್ಲಿ (Karnataka) ಎಸ್‌ ಎಸ್‌ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದೆ. ಕರ್ನಾಟಕ ಹೈಕೋರ್ಟ್(High Court)  ಸಮವಸ್ತ್ರಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿದ ಆದೇಶವನ್ನು ಸರ್ಕಾರ ಪಾಲಿಸುತ್ತೇನೆ ಎಂದು ತಿಳಿಸಿತ್ತು. ಧರ್ಮದ ಆಚರಣೆಗಳನ್ನು ಮನೆಯಲ್ಲಿ ಇಟ್ಟುಕೊಳ್ಳೋಣ.. ಶಾಲೆಯಲ್ಲಿ ಬೇಡ.. ಶಿಕ್ಷಣ ಬಹಳ ಮುಖ್ಯ ಇದನ್ನು ಮಕ್ಕಳು ಮತ್ತು ಪೋಷಕರೇ ಹೇಳಿದ್ದಾರೆ.

ಪರೀಕ್ಷೆ ವೇಳೆ ಮೃತಪಟ್ಟ ವಿದ್ಯಾರ್ಥಿನಿ

ಯುಗಾದಿ ಸಂದರ್ಭದಲ್ಲಿ ಹಲಾಲ್ ಮಾಂಸ  ಬೇಡ ಎಂಬ ಅಭಿಯಾನ ಆರಂಭವಾಗಿದೆ. ಹಿಂದು ಜನಜಾಗೃತಿ ಸಮಿತಿ ಇಂಥದ್ದೊಂದು ಮಾತನ್ನು ಮುಂದೆ ಇಟ್ಟಿದೆ .  ವಸ್ತ್ರಕ್ಕೆ ಅವಕಾಶ ಮಾಡಿಕೊಟ್ಟಿದ್ದ ಕರ್ನಾಟಕ ಹೈಕೋರ್ಟ್  ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಎಲ್ಲ ಎಂಬುದನ್ನು ಹೇಳಿದೆ. ಎಸ್‌ಎಸ್ ಎಲ್ ಸಿ ಪರೀಕ್ಷೆ ಸಂದರ್ಭ ಮತ್ತೆ ವಿಚಾರ ಚರ್ಚೆಗೆ ಬಂದಿದೆ.

 

 

 

 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more