ಮೈಸೂರು ಪ್ರಕರಣ,.. ನಾಯಕರ  ಅರ್ಥವಿಲ್ಲದ ಹೇಳಿಕೆಗಳು!

ಮೈಸೂರು ಪ್ರಕರಣ,.. ನಾಯಕರ  ಅರ್ಥವಿಲ್ಲದ ಹೇಳಿಕೆಗಳು!

Published : Aug 28, 2021, 12:07 AM ISTUpdated : Aug 28, 2021, 12:08 AM IST

* ಮೈಸೂರು ಪ್ರಕರಣದ ತನಿಖೆ ಎಲ್ಲಿಯವರೆಗೆ ಬಂತು?
*ಸಂತ್ರಸ್ತೆ ಗೆಳೆಯನಿಂದ ಮಾಹಿತಿ ಪಡೆದುಕೊಂಡ ಪೊಲೀಸ್
* ಬಿಜೆಪಿ ನಾಯಕರ ಅಸಂಬದ್ಧ ಹೇಳಿಕೆಗಳು
* ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ತಿರುಗು ಬಾಣ

ಬೆಂಗಳೂರು(ಆ. 27)  ಮೈಸೂರು ಅತ್ಯಾಚಾರ ಪ್ರಕರಣ ತನಿಖೆ ನಡೆಯುತ್ತಿದೆ.  ಸಂತ್ರಸ್ತೆಯ ಗೆಳೆಯನಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.  ಘಟನೆಯ ಬಗ್ಗೆ ಯುವಕ ಹೇಳಿಕೆ ನೀಡಿದ್ದಾನೆ. 

'ರೇಪ್ ಮಾಡುವಂತವರಿಗೆ ಏನ್ ಕಟ್ ಮಾಡಬಹುದೋ ಅದನ್ನು ಕಟ್ ಮಾಡಬೇಕು'

ಮೈಸೂರು ಪ್ರಕರಣದಲ್ಲಿ ಯಾವ ಮಾಹಿತಿ ಸಿಕ್ಕಿದೆ ಎನ್ನುವುದಕ್ಕೆ ಸರ್ಕಾರ ಮತ್ತು ಪೊಲೀಸರ ಬಳಿ ಸರಿಯಾದ ಉತ್ತರ ಇಲ್ಲ. ಇನ್ನೊಂದು ಕಡೆ ಗೃಹ ಸಚಿವರು ತಮ್ಮ ಎಂದಿನ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿಕೊಂಡಿಲ್ಲ. ಗೃಹ ಸಚಿವರ ಮೇಲೆ ಟೀಕೆ ಕೇಳಿ ಬಂದಿದೆ. ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ಅಪರಾಧ ಕೃತ್ಯಗಳು ಹೆಚ್ಚಿವೆ. ಅಂಗಡಿಗೆ ನುಗ್ಗಿ ದರೋಡೆ, ಗ್ಯಾಂಗ್ ರೇಪ್ ಪ್ರಕರಣಗಳು ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಇದೇ ಕಾರಣಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ತಲೆದಂಡವಾಗಲಿದೆ ಎನ್ನುವ ಚರ್ಚೆ ಆರಂಭವಾಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ...

 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!