ಮೈಸೂರು ಪ್ರಕರಣ,.. ನಾಯಕರ  ಅರ್ಥವಿಲ್ಲದ ಹೇಳಿಕೆಗಳು!

ಮೈಸೂರು ಪ್ರಕರಣ,.. ನಾಯಕರ  ಅರ್ಥವಿಲ್ಲದ ಹೇಳಿಕೆಗಳು!

Published : Aug 28, 2021, 12:07 AM ISTUpdated : Aug 28, 2021, 12:08 AM IST

* ಮೈಸೂರು ಪ್ರಕರಣದ ತನಿಖೆ ಎಲ್ಲಿಯವರೆಗೆ ಬಂತು?
*ಸಂತ್ರಸ್ತೆ ಗೆಳೆಯನಿಂದ ಮಾಹಿತಿ ಪಡೆದುಕೊಂಡ ಪೊಲೀಸ್
* ಬಿಜೆಪಿ ನಾಯಕರ ಅಸಂಬದ್ಧ ಹೇಳಿಕೆಗಳು
* ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ತಿರುಗು ಬಾಣ

ಬೆಂಗಳೂರು(ಆ. 27)  ಮೈಸೂರು ಅತ್ಯಾಚಾರ ಪ್ರಕರಣ ತನಿಖೆ ನಡೆಯುತ್ತಿದೆ.  ಸಂತ್ರಸ್ತೆಯ ಗೆಳೆಯನಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.  ಘಟನೆಯ ಬಗ್ಗೆ ಯುವಕ ಹೇಳಿಕೆ ನೀಡಿದ್ದಾನೆ. 

'ರೇಪ್ ಮಾಡುವಂತವರಿಗೆ ಏನ್ ಕಟ್ ಮಾಡಬಹುದೋ ಅದನ್ನು ಕಟ್ ಮಾಡಬೇಕು'

ಮೈಸೂರು ಪ್ರಕರಣದಲ್ಲಿ ಯಾವ ಮಾಹಿತಿ ಸಿಕ್ಕಿದೆ ಎನ್ನುವುದಕ್ಕೆ ಸರ್ಕಾರ ಮತ್ತು ಪೊಲೀಸರ ಬಳಿ ಸರಿಯಾದ ಉತ್ತರ ಇಲ್ಲ. ಇನ್ನೊಂದು ಕಡೆ ಗೃಹ ಸಚಿವರು ತಮ್ಮ ಎಂದಿನ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿಕೊಂಡಿಲ್ಲ. ಗೃಹ ಸಚಿವರ ಮೇಲೆ ಟೀಕೆ ಕೇಳಿ ಬಂದಿದೆ. ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ಅಪರಾಧ ಕೃತ್ಯಗಳು ಹೆಚ್ಚಿವೆ. ಅಂಗಡಿಗೆ ನುಗ್ಗಿ ದರೋಡೆ, ಗ್ಯಾಂಗ್ ರೇಪ್ ಪ್ರಕರಣಗಳು ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಇದೇ ಕಾರಣಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ತಲೆದಂಡವಾಗಲಿದೆ ಎನ್ನುವ ಚರ್ಚೆ ಆರಂಭವಾಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ...

 

 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?