ಮೈಸೂರು ಪ್ರಕರಣ,.. ನಾಯಕರ  ಅರ್ಥವಿಲ್ಲದ ಹೇಳಿಕೆಗಳು!

ಮೈಸೂರು ಪ್ರಕರಣ,.. ನಾಯಕರ  ಅರ್ಥವಿಲ್ಲದ ಹೇಳಿಕೆಗಳು!

Published : Aug 28, 2021, 12:07 AM ISTUpdated : Aug 28, 2021, 12:08 AM IST

* ಮೈಸೂರು ಪ್ರಕರಣದ ತನಿಖೆ ಎಲ್ಲಿಯವರೆಗೆ ಬಂತು?
*ಸಂತ್ರಸ್ತೆ ಗೆಳೆಯನಿಂದ ಮಾಹಿತಿ ಪಡೆದುಕೊಂಡ ಪೊಲೀಸ್
* ಬಿಜೆಪಿ ನಾಯಕರ ಅಸಂಬದ್ಧ ಹೇಳಿಕೆಗಳು
* ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ತಿರುಗು ಬಾಣ

ಬೆಂಗಳೂರು(ಆ. 27)  ಮೈಸೂರು ಅತ್ಯಾಚಾರ ಪ್ರಕರಣ ತನಿಖೆ ನಡೆಯುತ್ತಿದೆ.  ಸಂತ್ರಸ್ತೆಯ ಗೆಳೆಯನಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.  ಘಟನೆಯ ಬಗ್ಗೆ ಯುವಕ ಹೇಳಿಕೆ ನೀಡಿದ್ದಾನೆ. 

'ರೇಪ್ ಮಾಡುವಂತವರಿಗೆ ಏನ್ ಕಟ್ ಮಾಡಬಹುದೋ ಅದನ್ನು ಕಟ್ ಮಾಡಬೇಕು'

ಮೈಸೂರು ಪ್ರಕರಣದಲ್ಲಿ ಯಾವ ಮಾಹಿತಿ ಸಿಕ್ಕಿದೆ ಎನ್ನುವುದಕ್ಕೆ ಸರ್ಕಾರ ಮತ್ತು ಪೊಲೀಸರ ಬಳಿ ಸರಿಯಾದ ಉತ್ತರ ಇಲ್ಲ. ಇನ್ನೊಂದು ಕಡೆ ಗೃಹ ಸಚಿವರು ತಮ್ಮ ಎಂದಿನ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿಕೊಂಡಿಲ್ಲ. ಗೃಹ ಸಚಿವರ ಮೇಲೆ ಟೀಕೆ ಕೇಳಿ ಬಂದಿದೆ. ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ಅಪರಾಧ ಕೃತ್ಯಗಳು ಹೆಚ್ಚಿವೆ. ಅಂಗಡಿಗೆ ನುಗ್ಗಿ ದರೋಡೆ, ಗ್ಯಾಂಗ್ ರೇಪ್ ಪ್ರಕರಣಗಳು ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಇದೇ ಕಾರಣಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ತಲೆದಂಡವಾಗಲಿದೆ ಎನ್ನುವ ಚರ್ಚೆ ಆರಂಭವಾಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ...

 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?