ಮೈಸೂರು ಪ್ರಕರಣ,.. ನಾಯಕರ  ಅರ್ಥವಿಲ್ಲದ ಹೇಳಿಕೆಗಳು!

ಮೈಸೂರು ಪ್ರಕರಣ,.. ನಾಯಕರ  ಅರ್ಥವಿಲ್ಲದ ಹೇಳಿಕೆಗಳು!

Published : Aug 28, 2021, 12:07 AM ISTUpdated : Aug 28, 2021, 12:08 AM IST

* ಮೈಸೂರು ಪ್ರಕರಣದ ತನಿಖೆ ಎಲ್ಲಿಯವರೆಗೆ ಬಂತು?
*ಸಂತ್ರಸ್ತೆ ಗೆಳೆಯನಿಂದ ಮಾಹಿತಿ ಪಡೆದುಕೊಂಡ ಪೊಲೀಸ್
* ಬಿಜೆಪಿ ನಾಯಕರ ಅಸಂಬದ್ಧ ಹೇಳಿಕೆಗಳು
* ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ತಿರುಗು ಬಾಣ

ಬೆಂಗಳೂರು(ಆ. 27)  ಮೈಸೂರು ಅತ್ಯಾಚಾರ ಪ್ರಕರಣ ತನಿಖೆ ನಡೆಯುತ್ತಿದೆ.  ಸಂತ್ರಸ್ತೆಯ ಗೆಳೆಯನಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.  ಘಟನೆಯ ಬಗ್ಗೆ ಯುವಕ ಹೇಳಿಕೆ ನೀಡಿದ್ದಾನೆ. 

'ರೇಪ್ ಮಾಡುವಂತವರಿಗೆ ಏನ್ ಕಟ್ ಮಾಡಬಹುದೋ ಅದನ್ನು ಕಟ್ ಮಾಡಬೇಕು'

ಮೈಸೂರು ಪ್ರಕರಣದಲ್ಲಿ ಯಾವ ಮಾಹಿತಿ ಸಿಕ್ಕಿದೆ ಎನ್ನುವುದಕ್ಕೆ ಸರ್ಕಾರ ಮತ್ತು ಪೊಲೀಸರ ಬಳಿ ಸರಿಯಾದ ಉತ್ತರ ಇಲ್ಲ. ಇನ್ನೊಂದು ಕಡೆ ಗೃಹ ಸಚಿವರು ತಮ್ಮ ಎಂದಿನ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿಕೊಂಡಿಲ್ಲ. ಗೃಹ ಸಚಿವರ ಮೇಲೆ ಟೀಕೆ ಕೇಳಿ ಬಂದಿದೆ. ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ಅಪರಾಧ ಕೃತ್ಯಗಳು ಹೆಚ್ಚಿವೆ. ಅಂಗಡಿಗೆ ನುಗ್ಗಿ ದರೋಡೆ, ಗ್ಯಾಂಗ್ ರೇಪ್ ಪ್ರಕರಣಗಳು ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಇದೇ ಕಾರಣಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ತಲೆದಂಡವಾಗಲಿದೆ ಎನ್ನುವ ಚರ್ಚೆ ಆರಂಭವಾಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ...

 

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!