ಮೈಸೂರು ಪ್ರಕರಣ,.. ನಾಯಕರ  ಅರ್ಥವಿಲ್ಲದ ಹೇಳಿಕೆಗಳು!

ಮೈಸೂರು ಪ್ರಕರಣ,.. ನಾಯಕರ  ಅರ್ಥವಿಲ್ಲದ ಹೇಳಿಕೆಗಳು!

Published : Aug 28, 2021, 12:07 AM ISTUpdated : Aug 28, 2021, 12:08 AM IST

* ಮೈಸೂರು ಪ್ರಕರಣದ ತನಿಖೆ ಎಲ್ಲಿಯವರೆಗೆ ಬಂತು?
*ಸಂತ್ರಸ್ತೆ ಗೆಳೆಯನಿಂದ ಮಾಹಿತಿ ಪಡೆದುಕೊಂಡ ಪೊಲೀಸ್
* ಬಿಜೆಪಿ ನಾಯಕರ ಅಸಂಬದ್ಧ ಹೇಳಿಕೆಗಳು
* ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ತಿರುಗು ಬಾಣ

ಬೆಂಗಳೂರು(ಆ. 27)  ಮೈಸೂರು ಅತ್ಯಾಚಾರ ಪ್ರಕರಣ ತನಿಖೆ ನಡೆಯುತ್ತಿದೆ.  ಸಂತ್ರಸ್ತೆಯ ಗೆಳೆಯನಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.  ಘಟನೆಯ ಬಗ್ಗೆ ಯುವಕ ಹೇಳಿಕೆ ನೀಡಿದ್ದಾನೆ. 

'ರೇಪ್ ಮಾಡುವಂತವರಿಗೆ ಏನ್ ಕಟ್ ಮಾಡಬಹುದೋ ಅದನ್ನು ಕಟ್ ಮಾಡಬೇಕು'

ಮೈಸೂರು ಪ್ರಕರಣದಲ್ಲಿ ಯಾವ ಮಾಹಿತಿ ಸಿಕ್ಕಿದೆ ಎನ್ನುವುದಕ್ಕೆ ಸರ್ಕಾರ ಮತ್ತು ಪೊಲೀಸರ ಬಳಿ ಸರಿಯಾದ ಉತ್ತರ ಇಲ್ಲ. ಇನ್ನೊಂದು ಕಡೆ ಗೃಹ ಸಚಿವರು ತಮ್ಮ ಎಂದಿನ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿಕೊಂಡಿಲ್ಲ. ಗೃಹ ಸಚಿವರ ಮೇಲೆ ಟೀಕೆ ಕೇಳಿ ಬಂದಿದೆ. ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ಅಪರಾಧ ಕೃತ್ಯಗಳು ಹೆಚ್ಚಿವೆ. ಅಂಗಡಿಗೆ ನುಗ್ಗಿ ದರೋಡೆ, ಗ್ಯಾಂಗ್ ರೇಪ್ ಪ್ರಕರಣಗಳು ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಇದೇ ಕಾರಣಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ತಲೆದಂಡವಾಗಲಿದೆ ಎನ್ನುವ ಚರ್ಚೆ ಆರಂಭವಾಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ...

 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!