ಮೈಸೂರು ಪ್ರಕರಣ,.. ನಾಯಕರ  ಅರ್ಥವಿಲ್ಲದ ಹೇಳಿಕೆಗಳು!

ಮೈಸೂರು ಪ್ರಕರಣ,.. ನಾಯಕರ  ಅರ್ಥವಿಲ್ಲದ ಹೇಳಿಕೆಗಳು!

Published : Aug 28, 2021, 12:07 AM ISTUpdated : Aug 28, 2021, 12:08 AM IST

* ಮೈಸೂರು ಪ್ರಕರಣದ ತನಿಖೆ ಎಲ್ಲಿಯವರೆಗೆ ಬಂತು?
*ಸಂತ್ರಸ್ತೆ ಗೆಳೆಯನಿಂದ ಮಾಹಿತಿ ಪಡೆದುಕೊಂಡ ಪೊಲೀಸ್
* ಬಿಜೆಪಿ ನಾಯಕರ ಅಸಂಬದ್ಧ ಹೇಳಿಕೆಗಳು
* ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ತಿರುಗು ಬಾಣ

ಬೆಂಗಳೂರು(ಆ. 27)  ಮೈಸೂರು ಅತ್ಯಾಚಾರ ಪ್ರಕರಣ ತನಿಖೆ ನಡೆಯುತ್ತಿದೆ.  ಸಂತ್ರಸ್ತೆಯ ಗೆಳೆಯನಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.  ಘಟನೆಯ ಬಗ್ಗೆ ಯುವಕ ಹೇಳಿಕೆ ನೀಡಿದ್ದಾನೆ. 

'ರೇಪ್ ಮಾಡುವಂತವರಿಗೆ ಏನ್ ಕಟ್ ಮಾಡಬಹುದೋ ಅದನ್ನು ಕಟ್ ಮಾಡಬೇಕು'

ಮೈಸೂರು ಪ್ರಕರಣದಲ್ಲಿ ಯಾವ ಮಾಹಿತಿ ಸಿಕ್ಕಿದೆ ಎನ್ನುವುದಕ್ಕೆ ಸರ್ಕಾರ ಮತ್ತು ಪೊಲೀಸರ ಬಳಿ ಸರಿಯಾದ ಉತ್ತರ ಇಲ್ಲ. ಇನ್ನೊಂದು ಕಡೆ ಗೃಹ ಸಚಿವರು ತಮ್ಮ ಎಂದಿನ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿಕೊಂಡಿಲ್ಲ. ಗೃಹ ಸಚಿವರ ಮೇಲೆ ಟೀಕೆ ಕೇಳಿ ಬಂದಿದೆ. ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ಅಪರಾಧ ಕೃತ್ಯಗಳು ಹೆಚ್ಚಿವೆ. ಅಂಗಡಿಗೆ ನುಗ್ಗಿ ದರೋಡೆ, ಗ್ಯಾಂಗ್ ರೇಪ್ ಪ್ರಕರಣಗಳು ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಇದೇ ಕಾರಣಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ತಲೆದಂಡವಾಗಲಿದೆ ಎನ್ನುವ ಚರ್ಚೆ ಆರಂಭವಾಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ...

 

 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!