ಮೈಸೂರು ಪ್ರಕರಣ,.. ನಾಯಕರ  ಅರ್ಥವಿಲ್ಲದ ಹೇಳಿಕೆಗಳು!

ಮೈಸೂರು ಪ್ರಕರಣ,.. ನಾಯಕರ  ಅರ್ಥವಿಲ್ಲದ ಹೇಳಿಕೆಗಳು!

Published : Aug 28, 2021, 12:07 AM ISTUpdated : Aug 28, 2021, 12:08 AM IST

* ಮೈಸೂರು ಪ್ರಕರಣದ ತನಿಖೆ ಎಲ್ಲಿಯವರೆಗೆ ಬಂತು?
*ಸಂತ್ರಸ್ತೆ ಗೆಳೆಯನಿಂದ ಮಾಹಿತಿ ಪಡೆದುಕೊಂಡ ಪೊಲೀಸ್
* ಬಿಜೆಪಿ ನಾಯಕರ ಅಸಂಬದ್ಧ ಹೇಳಿಕೆಗಳು
* ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ತಿರುಗು ಬಾಣ

ಬೆಂಗಳೂರು(ಆ. 27)  ಮೈಸೂರು ಅತ್ಯಾಚಾರ ಪ್ರಕರಣ ತನಿಖೆ ನಡೆಯುತ್ತಿದೆ.  ಸಂತ್ರಸ್ತೆಯ ಗೆಳೆಯನಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.  ಘಟನೆಯ ಬಗ್ಗೆ ಯುವಕ ಹೇಳಿಕೆ ನೀಡಿದ್ದಾನೆ. 

'ರೇಪ್ ಮಾಡುವಂತವರಿಗೆ ಏನ್ ಕಟ್ ಮಾಡಬಹುದೋ ಅದನ್ನು ಕಟ್ ಮಾಡಬೇಕು'

ಮೈಸೂರು ಪ್ರಕರಣದಲ್ಲಿ ಯಾವ ಮಾಹಿತಿ ಸಿಕ್ಕಿದೆ ಎನ್ನುವುದಕ್ಕೆ ಸರ್ಕಾರ ಮತ್ತು ಪೊಲೀಸರ ಬಳಿ ಸರಿಯಾದ ಉತ್ತರ ಇಲ್ಲ. ಇನ್ನೊಂದು ಕಡೆ ಗೃಹ ಸಚಿವರು ತಮ್ಮ ಎಂದಿನ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿಕೊಂಡಿಲ್ಲ. ಗೃಹ ಸಚಿವರ ಮೇಲೆ ಟೀಕೆ ಕೇಳಿ ಬಂದಿದೆ. ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ಅಪರಾಧ ಕೃತ್ಯಗಳು ಹೆಚ್ಚಿವೆ. ಅಂಗಡಿಗೆ ನುಗ್ಗಿ ದರೋಡೆ, ಗ್ಯಾಂಗ್ ರೇಪ್ ಪ್ರಕರಣಗಳು ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಇದೇ ಕಾರಣಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ತಲೆದಂಡವಾಗಲಿದೆ ಎನ್ನುವ ಚರ್ಚೆ ಆರಂಭವಾಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ...

 

 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ