Addanda Cariappa: ಟಿಪ್ಪು ಸುಲ್ತಾನನ ಕ್ರೌರ್ಯ ಹೇಳಿದರೆ ಅದು ಕೋಮುವಾದವಾ?: ಅಡ್ಡಂಡ ಕಾರ್ಯಪ್ಪ

Addanda Cariappa: ಟಿಪ್ಪು ಸುಲ್ತಾನನ ಕ್ರೌರ್ಯ ಹೇಳಿದರೆ ಅದು ಕೋಮುವಾದವಾ?: ಅಡ್ಡಂಡ ಕಾರ್ಯಪ್ಪ

Published : Dec 05, 2022, 05:50 PM IST

'ಟಿಪ್ಪು ನಿಜ ಕನಸುಗಳು' ಪುಸ್ತಕವನ್ನು ಮಾರಾಟ ಮಾಡದಂತೆ ನ್ಯಾಯಾಲಯ ತಡೆಯಾಜ್ಞೆಯನ್ನು ಕೊಟ್ಟಿದೆ. ಈ ವಿಚಾರದ ಕುರಿತು ಕೃತಿಕಾರರು, ಮೈಸೂರು ರಂಗಾಯಣದ ನಿರ್ದೆಶಕರಾದ ಅಡ್ಡಂಡ ಕಾರ್ಯಪ್ಪರವರು ಮಾತನಾಡಿದ್ದಾರೆ.

'ಟಿಪ್ಪು ನಿಜ ಕನಸುಗಳು' ಪುಸ್ತಕವನ್ನು ಓದದೆ, ನಾಟಕವನ್ನು ನೋಡದೇ ವಿರೋಧಗಳನ್ನು ಮಾಡಲು ಆರಂಭಿಸಿದರು. ನಂತರ ಸಿಟಿ ಕೋರ್ಟ್ ತಡೆಯಾಜ್ಞೆಯನ್ನು ನೀಡಿತು. ಲೀಗಲ್‌ ನೋಟಿಸ್‌ ಬಂದಿದೆ, ನನ್ನ ಆತ್ಮಸ್ಥೈರ್ಯವನ್ನು ಕುಗ್ಗಿಸಲು ಪ್ರಯತ್ನಿಸಿದ್ದಾರೆ ಎಂದು ಅಡ್ಡಂಡ ಕಾರ್ಯಪ್ಪರವರು ಹೇಳಿದರು. 'ಟಿಪ್ಪು ಕಂಡ ಕನಸುಗಳು' ಪುಸ್ತಕ ಸುತ್ತ ನಡೆದ ಮಾಹಿತಿಯನ್ನು ಪಡೆದುಕೊಳ್ಳಲು ಈ ವಿಡಿಯೋವನ್ನು ನೋಡಿ.

Gadag: ನಟ ಚೇತನ್‌ ಕ್ರಿಕೆಟ್‌ ಮೀಸಲಾತಿ ಚರ್ಚೆ ಪ್ರಚಾರಕ್ಕೆ ಸೀಮಿತ : ಸಚಿವ ಹಾಲಪ್ಪ ಆಚಾರ್ ಕಿಡಿ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್