Addanda Cariappa: ಟಿಪ್ಪು ಸುಲ್ತಾನನ ಕ್ರೌರ್ಯ ಹೇಳಿದರೆ ಅದು ಕೋಮುವಾದವಾ?: ಅಡ್ಡಂಡ ಕಾರ್ಯಪ್ಪ

Addanda Cariappa: ಟಿಪ್ಪು ಸುಲ್ತಾನನ ಕ್ರೌರ್ಯ ಹೇಳಿದರೆ ಅದು ಕೋಮುವಾದವಾ?: ಅಡ್ಡಂಡ ಕಾರ್ಯಪ್ಪ

Published : Dec 05, 2022, 05:50 PM IST

'ಟಿಪ್ಪು ನಿಜ ಕನಸುಗಳು' ಪುಸ್ತಕವನ್ನು ಮಾರಾಟ ಮಾಡದಂತೆ ನ್ಯಾಯಾಲಯ ತಡೆಯಾಜ್ಞೆಯನ್ನು ಕೊಟ್ಟಿದೆ. ಈ ವಿಚಾರದ ಕುರಿತು ಕೃತಿಕಾರರು, ಮೈಸೂರು ರಂಗಾಯಣದ ನಿರ್ದೆಶಕರಾದ ಅಡ್ಡಂಡ ಕಾರ್ಯಪ್ಪರವರು ಮಾತನಾಡಿದ್ದಾರೆ.

'ಟಿಪ್ಪು ನಿಜ ಕನಸುಗಳು' ಪುಸ್ತಕವನ್ನು ಓದದೆ, ನಾಟಕವನ್ನು ನೋಡದೇ ವಿರೋಧಗಳನ್ನು ಮಾಡಲು ಆರಂಭಿಸಿದರು. ನಂತರ ಸಿಟಿ ಕೋರ್ಟ್ ತಡೆಯಾಜ್ಞೆಯನ್ನು ನೀಡಿತು. ಲೀಗಲ್‌ ನೋಟಿಸ್‌ ಬಂದಿದೆ, ನನ್ನ ಆತ್ಮಸ್ಥೈರ್ಯವನ್ನು ಕುಗ್ಗಿಸಲು ಪ್ರಯತ್ನಿಸಿದ್ದಾರೆ ಎಂದು ಅಡ್ಡಂಡ ಕಾರ್ಯಪ್ಪರವರು ಹೇಳಿದರು. 'ಟಿಪ್ಪು ಕಂಡ ಕನಸುಗಳು' ಪುಸ್ತಕ ಸುತ್ತ ನಡೆದ ಮಾಹಿತಿಯನ್ನು ಪಡೆದುಕೊಳ್ಳಲು ಈ ವಿಡಿಯೋವನ್ನು ನೋಡಿ.

Gadag: ನಟ ಚೇತನ್‌ ಕ್ರಿಕೆಟ್‌ ಮೀಸಲಾತಿ ಚರ್ಚೆ ಪ್ರಚಾರಕ್ಕೆ ಸೀಮಿತ : ಸಚಿವ ಹಾಲಪ್ಪ ಆಚಾರ್ ಕಿಡಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?