Addanda Cariappa: ಟಿಪ್ಪು ಸುಲ್ತಾನನ ಕ್ರೌರ್ಯ ಹೇಳಿದರೆ ಅದು ಕೋಮುವಾದವಾ?: ಅಡ್ಡಂಡ ಕಾರ್ಯಪ್ಪ

Addanda Cariappa: ಟಿಪ್ಪು ಸುಲ್ತಾನನ ಕ್ರೌರ್ಯ ಹೇಳಿದರೆ ಅದು ಕೋಮುವಾದವಾ?: ಅಡ್ಡಂಡ ಕಾರ್ಯಪ್ಪ

Published : Dec 05, 2022, 05:50 PM IST

'ಟಿಪ್ಪು ನಿಜ ಕನಸುಗಳು' ಪುಸ್ತಕವನ್ನು ಮಾರಾಟ ಮಾಡದಂತೆ ನ್ಯಾಯಾಲಯ ತಡೆಯಾಜ್ಞೆಯನ್ನು ಕೊಟ್ಟಿದೆ. ಈ ವಿಚಾರದ ಕುರಿತು ಕೃತಿಕಾರರು, ಮೈಸೂರು ರಂಗಾಯಣದ ನಿರ್ದೆಶಕರಾದ ಅಡ್ಡಂಡ ಕಾರ್ಯಪ್ಪರವರು ಮಾತನಾಡಿದ್ದಾರೆ.

'ಟಿಪ್ಪು ನಿಜ ಕನಸುಗಳು' ಪುಸ್ತಕವನ್ನು ಓದದೆ, ನಾಟಕವನ್ನು ನೋಡದೇ ವಿರೋಧಗಳನ್ನು ಮಾಡಲು ಆರಂಭಿಸಿದರು. ನಂತರ ಸಿಟಿ ಕೋರ್ಟ್ ತಡೆಯಾಜ್ಞೆಯನ್ನು ನೀಡಿತು. ಲೀಗಲ್‌ ನೋಟಿಸ್‌ ಬಂದಿದೆ, ನನ್ನ ಆತ್ಮಸ್ಥೈರ್ಯವನ್ನು ಕುಗ್ಗಿಸಲು ಪ್ರಯತ್ನಿಸಿದ್ದಾರೆ ಎಂದು ಅಡ್ಡಂಡ ಕಾರ್ಯಪ್ಪರವರು ಹೇಳಿದರು. 'ಟಿಪ್ಪು ಕಂಡ ಕನಸುಗಳು' ಪುಸ್ತಕ ಸುತ್ತ ನಡೆದ ಮಾಹಿತಿಯನ್ನು ಪಡೆದುಕೊಳ್ಳಲು ಈ ವಿಡಿಯೋವನ್ನು ನೋಡಿ.

Gadag: ನಟ ಚೇತನ್‌ ಕ್ರಿಕೆಟ್‌ ಮೀಸಲಾತಿ ಚರ್ಚೆ ಪ್ರಚಾರಕ್ಕೆ ಸೀಮಿತ : ಸಚಿವ ಹಾಲಪ್ಪ ಆಚಾರ್ ಕಿಡಿ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?