Addanda Cariappa: ಟಿಪ್ಪು ಸುಲ್ತಾನನ ಕ್ರೌರ್ಯ ಹೇಳಿದರೆ ಅದು ಕೋಮುವಾದವಾ?: ಅಡ್ಡಂಡ ಕಾರ್ಯಪ್ಪ

Addanda Cariappa: ಟಿಪ್ಪು ಸುಲ್ತಾನನ ಕ್ರೌರ್ಯ ಹೇಳಿದರೆ ಅದು ಕೋಮುವಾದವಾ?: ಅಡ್ಡಂಡ ಕಾರ್ಯಪ್ಪ

Published : Dec 05, 2022, 05:50 PM IST

'ಟಿಪ್ಪು ನಿಜ ಕನಸುಗಳು' ಪುಸ್ತಕವನ್ನು ಮಾರಾಟ ಮಾಡದಂತೆ ನ್ಯಾಯಾಲಯ ತಡೆಯಾಜ್ಞೆಯನ್ನು ಕೊಟ್ಟಿದೆ. ಈ ವಿಚಾರದ ಕುರಿತು ಕೃತಿಕಾರರು, ಮೈಸೂರು ರಂಗಾಯಣದ ನಿರ್ದೆಶಕರಾದ ಅಡ್ಡಂಡ ಕಾರ್ಯಪ್ಪರವರು ಮಾತನಾಡಿದ್ದಾರೆ.

'ಟಿಪ್ಪು ನಿಜ ಕನಸುಗಳು' ಪುಸ್ತಕವನ್ನು ಓದದೆ, ನಾಟಕವನ್ನು ನೋಡದೇ ವಿರೋಧಗಳನ್ನು ಮಾಡಲು ಆರಂಭಿಸಿದರು. ನಂತರ ಸಿಟಿ ಕೋರ್ಟ್ ತಡೆಯಾಜ್ಞೆಯನ್ನು ನೀಡಿತು. ಲೀಗಲ್‌ ನೋಟಿಸ್‌ ಬಂದಿದೆ, ನನ್ನ ಆತ್ಮಸ್ಥೈರ್ಯವನ್ನು ಕುಗ್ಗಿಸಲು ಪ್ರಯತ್ನಿಸಿದ್ದಾರೆ ಎಂದು ಅಡ್ಡಂಡ ಕಾರ್ಯಪ್ಪರವರು ಹೇಳಿದರು. 'ಟಿಪ್ಪು ಕಂಡ ಕನಸುಗಳು' ಪುಸ್ತಕ ಸುತ್ತ ನಡೆದ ಮಾಹಿತಿಯನ್ನು ಪಡೆದುಕೊಳ್ಳಲು ಈ ವಿಡಿಯೋವನ್ನು ನೋಡಿ.

Gadag: ನಟ ಚೇತನ್‌ ಕ್ರಿಕೆಟ್‌ ಮೀಸಲಾತಿ ಚರ್ಚೆ ಪ್ರಚಾರಕ್ಕೆ ಸೀಮಿತ : ಸಚಿವ ಹಾಲಪ್ಪ ಆಚಾರ್ ಕಿಡಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?