Addanda Cariappa: ಟಿಪ್ಪು ಸುಲ್ತಾನನ ಕ್ರೌರ್ಯ ಹೇಳಿದರೆ ಅದು ಕೋಮುವಾದವಾ?: ಅಡ್ಡಂಡ ಕಾರ್ಯಪ್ಪ

Addanda Cariappa: ಟಿಪ್ಪು ಸುಲ್ತಾನನ ಕ್ರೌರ್ಯ ಹೇಳಿದರೆ ಅದು ಕೋಮುವಾದವಾ?: ಅಡ್ಡಂಡ ಕಾರ್ಯಪ್ಪ

Published : Dec 05, 2022, 05:50 PM IST

'ಟಿಪ್ಪು ನಿಜ ಕನಸುಗಳು' ಪುಸ್ತಕವನ್ನು ಮಾರಾಟ ಮಾಡದಂತೆ ನ್ಯಾಯಾಲಯ ತಡೆಯಾಜ್ಞೆಯನ್ನು ಕೊಟ್ಟಿದೆ. ಈ ವಿಚಾರದ ಕುರಿತು ಕೃತಿಕಾರರು, ಮೈಸೂರು ರಂಗಾಯಣದ ನಿರ್ದೆಶಕರಾದ ಅಡ್ಡಂಡ ಕಾರ್ಯಪ್ಪರವರು ಮಾತನಾಡಿದ್ದಾರೆ.

'ಟಿಪ್ಪು ನಿಜ ಕನಸುಗಳು' ಪುಸ್ತಕವನ್ನು ಓದದೆ, ನಾಟಕವನ್ನು ನೋಡದೇ ವಿರೋಧಗಳನ್ನು ಮಾಡಲು ಆರಂಭಿಸಿದರು. ನಂತರ ಸಿಟಿ ಕೋರ್ಟ್ ತಡೆಯಾಜ್ಞೆಯನ್ನು ನೀಡಿತು. ಲೀಗಲ್‌ ನೋಟಿಸ್‌ ಬಂದಿದೆ, ನನ್ನ ಆತ್ಮಸ್ಥೈರ್ಯವನ್ನು ಕುಗ್ಗಿಸಲು ಪ್ರಯತ್ನಿಸಿದ್ದಾರೆ ಎಂದು ಅಡ್ಡಂಡ ಕಾರ್ಯಪ್ಪರವರು ಹೇಳಿದರು. 'ಟಿಪ್ಪು ಕಂಡ ಕನಸುಗಳು' ಪುಸ್ತಕ ಸುತ್ತ ನಡೆದ ಮಾಹಿತಿಯನ್ನು ಪಡೆದುಕೊಳ್ಳಲು ಈ ವಿಡಿಯೋವನ್ನು ನೋಡಿ.

Gadag: ನಟ ಚೇತನ್‌ ಕ್ರಿಕೆಟ್‌ ಮೀಸಲಾತಿ ಚರ್ಚೆ ಪ್ರಚಾರಕ್ಕೆ ಸೀಮಿತ : ಸಚಿವ ಹಾಲಪ್ಪ ಆಚಾರ್ ಕಿಡಿ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!