News Hour Special: ಎಲೆಕ್ಷನ್ ಟೈಮಲ್ಲಿ 'ಪಂಚಮಸಾಲಿ ಕದನ': ಕೂಡಲಸಂಗಮದ ಶ್ರೀಗಳು ಹೇಳಿದ್ದೇನು?

News Hour Special: ಎಲೆಕ್ಷನ್ ಟೈಮಲ್ಲಿ 'ಪಂಚಮಸಾಲಿ ಕದನ': ಕೂಡಲಸಂಗಮದ ಶ್ರೀಗಳು ಹೇಳಿದ್ದೇನು?

Published : Dec 27, 2022, 01:00 PM IST

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದ ವಿಚಾರ ಹೆಚ್ಚು ಸದ್ದು ಮಾಡುತ್ತಿದೆ. 
 

ಪಂಚಮಸಾಲಿ ಮೀಸಲಾತಿ ಹೋರಾಟದ ಕುರಿತು ಕೂಡಲಸಂಗಮದ ಜಯ ಮೃತ್ಯುಂಜಯ ಶ್ರೀಗಳು ಮಾತನಾಡಿದ್ದು, ಅವರನ್ನು ಒಪ್ಪುವ ಹಾಗೂ ವಿರೋಧಿಸುವ ಎಲ್ಲರ ಪ್ರಶ್ನೆಗಳಿಗೆ ಉತ್ತರವನ್ನು ನೀಡಿದ್ದಾರೆ. ಹಿಂದೂ ನಾವೆಲ್ಲಾ ಒಂದು ಎನ್ನುವಂತವರನ್ನು ಕರೆದುಕೊಂಡು ಬಂದು ಇದು ಬರೀ ಲಿಂಗಾಯತ ಹೋರಾಟ ಅಲ್ಲ, ಪಂಚಮಸಾಲಿ ಹೋರಾಟಕ್ಕೂ ತೊಡಗಿಕೊಂಡಿದ್ದಾರೆ. ಭಾರತ ಯಾವತ್ತು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವಂತ ರಾಷ್ಟ್ರ ಹಾಗಾಗಿ ಭಾಷೆಯಿಂದ ಕನ್ನಡಿಗರು ದೇಶದಿಂದ ಭಾರತೀಯರು, ಧಾರ್ಮಿಕವಾಗಿ ಲಿಂಗಾಯತರು, ಸಮುದಾಯ ಅಂತ ಬಂದಾಗ ಪಂಚಮಸಾಲಿ  ಎನ್ನುವ ಅಭಿಮಾನ ಎಂದು ಹೇಳಿದರು. ಹಾಗೆ ರಾಜ್ಯ ಸರ್ಕಾರ ಅಥವಾ ಕೆಂದ್ರ ಸರ್ಕಾರವಾಗಿರಬಹುದು ದೇಶದಲ್ಲಿ ಬಂದಂತಹ ಸಂಪತ್ತನ್ನು ಸಮ ಬಾಳು ಸಮ ಪಾಲು ರೀತಿಯಲ್ಲಿ ಹಂಚಿಕೆ ಮಾಡಿದ್ದರೆ ಈ ರೀತಿಯಾಗಿ ಬಲಿಷ್ಠ ಮತ್ತು ಕನಿಷ್ಠ ಎನ್ನುವ ಭೇದ ಭಾವ ಬರುತ್ತಿರಲಿಲ್ಲ. ದೇಶದ ಒಟ್ಟು ಸಂಪತ್ತು ಏನು ಇದೆ 82 % ಉತ್ಪಾದಕ ವರ್ಗವಿದೆ. ಈ  ಉತ್ಪಾದಕ ವರ್ಗಕ್ಕೆ ಸಮಾನವಾಗಿ ಪಾಲನ್ನು ಹಂಚಿಬಿಟ್ಟಿದ್ರೆ ಈ ಅಸಮಾನತೆ ಬರುತ್ತಿರಲಿಲ್ಲ  ಎಂದು ಹೇಳಿದರು.

ಎಸ್ಸಿ-ಎಸ್ಟಿ ಮೀಸಲು ಕಣ್ಣೊರೆಸೋ ತಂತ್ರವೇ?: ಸಿದ್ದರಾಮಯ್ಯ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more