News Hour Special: ಎಲೆಕ್ಷನ್ ಟೈಮಲ್ಲಿ 'ಪಂಚಮಸಾಲಿ ಕದನ': ಕೂಡಲಸಂಗಮದ ಶ್ರೀಗಳು ಹೇಳಿದ್ದೇನು?

News Hour Special: ಎಲೆಕ್ಷನ್ ಟೈಮಲ್ಲಿ 'ಪಂಚಮಸಾಲಿ ಕದನ': ಕೂಡಲಸಂಗಮದ ಶ್ರೀಗಳು ಹೇಳಿದ್ದೇನು?

Published : Dec 27, 2022, 01:00 PM IST

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದ ವಿಚಾರ ಹೆಚ್ಚು ಸದ್ದು ಮಾಡುತ್ತಿದೆ. 
 

ಪಂಚಮಸಾಲಿ ಮೀಸಲಾತಿ ಹೋರಾಟದ ಕುರಿತು ಕೂಡಲಸಂಗಮದ ಜಯ ಮೃತ್ಯುಂಜಯ ಶ್ರೀಗಳು ಮಾತನಾಡಿದ್ದು, ಅವರನ್ನು ಒಪ್ಪುವ ಹಾಗೂ ವಿರೋಧಿಸುವ ಎಲ್ಲರ ಪ್ರಶ್ನೆಗಳಿಗೆ ಉತ್ತರವನ್ನು ನೀಡಿದ್ದಾರೆ. ಹಿಂದೂ ನಾವೆಲ್ಲಾ ಒಂದು ಎನ್ನುವಂತವರನ್ನು ಕರೆದುಕೊಂಡು ಬಂದು ಇದು ಬರೀ ಲಿಂಗಾಯತ ಹೋರಾಟ ಅಲ್ಲ, ಪಂಚಮಸಾಲಿ ಹೋರಾಟಕ್ಕೂ ತೊಡಗಿಕೊಂಡಿದ್ದಾರೆ. ಭಾರತ ಯಾವತ್ತು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವಂತ ರಾಷ್ಟ್ರ ಹಾಗಾಗಿ ಭಾಷೆಯಿಂದ ಕನ್ನಡಿಗರು ದೇಶದಿಂದ ಭಾರತೀಯರು, ಧಾರ್ಮಿಕವಾಗಿ ಲಿಂಗಾಯತರು, ಸಮುದಾಯ ಅಂತ ಬಂದಾಗ ಪಂಚಮಸಾಲಿ  ಎನ್ನುವ ಅಭಿಮಾನ ಎಂದು ಹೇಳಿದರು. ಹಾಗೆ ರಾಜ್ಯ ಸರ್ಕಾರ ಅಥವಾ ಕೆಂದ್ರ ಸರ್ಕಾರವಾಗಿರಬಹುದು ದೇಶದಲ್ಲಿ ಬಂದಂತಹ ಸಂಪತ್ತನ್ನು ಸಮ ಬಾಳು ಸಮ ಪಾಲು ರೀತಿಯಲ್ಲಿ ಹಂಚಿಕೆ ಮಾಡಿದ್ದರೆ ಈ ರೀತಿಯಾಗಿ ಬಲಿಷ್ಠ ಮತ್ತು ಕನಿಷ್ಠ ಎನ್ನುವ ಭೇದ ಭಾವ ಬರುತ್ತಿರಲಿಲ್ಲ. ದೇಶದ ಒಟ್ಟು ಸಂಪತ್ತು ಏನು ಇದೆ 82 % ಉತ್ಪಾದಕ ವರ್ಗವಿದೆ. ಈ  ಉತ್ಪಾದಕ ವರ್ಗಕ್ಕೆ ಸಮಾನವಾಗಿ ಪಾಲನ್ನು ಹಂಚಿಬಿಟ್ಟಿದ್ರೆ ಈ ಅಸಮಾನತೆ ಬರುತ್ತಿರಲಿಲ್ಲ  ಎಂದು ಹೇಳಿದರು.

ಎಸ್ಸಿ-ಎಸ್ಟಿ ಮೀಸಲು ಕಣ್ಣೊರೆಸೋ ತಂತ್ರವೇ?: ಸಿದ್ದರಾಮಯ್ಯ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more